ವಿಚಾರಣೆ ವೇಳೆ ಹಲವು ರೋಚಕ ವಿಚಾರ ಬಾಯ್ಬಿಟ್ಟ ಜಾಕ್ವೆಲಿನ್​ ಫರ್ನಾಂಡಿಸ್

ಉದ್ಯಮಿಗಳಿಗೆ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಸುಕೇಶ್​ ಚಂದ್ರಶೇಖರ್​ ಜತೆಗೆ ಜಾಕ್ವೆಲಿನ್ ಫರ್ನಾಂಡಿಸ್​ ಹೆಸರು ತಳುಕು ಹಾಕಿಕೊಂಡಿದೆ. ಅವರಿಬ್ಬರ ನಡುವೆ ಲವ್ವಿಡವ್ವಿ ನಡೆದಿತ್ತು ಎಂಬುದಕ್ಕೆ ಹಲವು ಫೋಟೋಗಳು ಸಾಕ್ಷಿ ಒದಗಿಸುತ್ತಿವೆ.

ವಿಚಾರಣೆ ವೇಳೆ ಹಲವು ರೋಚಕ ವಿಚಾರ ಬಾಯ್ಬಿಟ್ಟ ಜಾಕ್ವೆಲಿನ್​ ಫರ್ನಾಂಡಿಸ್
| Updated By: ರಾಜೇಶ್ ದುಗ್ಗುಮನೆ

Updated on: Dec 18, 2021 | 4:23 PM

ಉದ್ಯಮಿಗಳಿಗೆ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಸುಕೇಶ್​ ಚಂದ್ರಶೇಖರ್​ ಜತೆಗೆ ಜಾಕ್ವೆಲಿನ್ ಫರ್ನಾಂಡಿಸ್​ ಹೆಸರು ತಳುಕು ಹಾಕಿಕೊಂಡಿದೆ. ಅವರಿಬ್ಬರ ನಡುವೆ ಲವ್ವಿಡವ್ವಿ ನಡೆದಿತ್ತು ಎಂಬುದಕ್ಕೆ ಹಲವು ಫೋಟೋಗಳು ಸಾಕ್ಷಿ ಒದಗಿಸುತ್ತಿವೆ. ಅಚ್ಚರಿ ಎಂದರೆ ಜಾಕ್ವೆಲಿನ್​​ಗೆ ಪ್ರಕರಣದ ಕಿಂಗ್​ಪಿನ್ ಸುಕೇಶ್​ ಚಂದ್ರಶೇಖರ್ ವಂಚನೆ ಮಾಡಿದ್ದಾರಂತೆ! ಶ್ರೀಲಂಕಾ ಮೂಲದ ಈ ನಟಿಗೆ ಸುಕೇಶ್​ ಅವರಿಂದ ಮೋಸ ಆಗಿದೆ. ಈ ಬಗ್ಗೆ ಅವರು​ ಮಾಹಿತಿ ಹಂಚಿಕೊಂಡಿದ್ದಾರೆ ಎನ್ನಲಾಗುತ್ತಿದೆ. ‘ನನಗೆ ಸುಕೇಶ್​ ಯಾರು ಎಂಬುದು ಗೊತ್ತಿಲ್ಲ. ಏಕೆಂದರೆ ಈಗ ಬಂಧನಕ್ಕೆ ಒಳಗಾದ ವ್ಯಕ್ತಿ ನನ್ನ ಬಳಿ ಬಂದು ಶೇಖರ್​ ರತ್ನ ವೇಲಾ ಎಂದು ಪರಿಚಯಿಸಿಕೊಂಡಿದ್ದ. ಸನ್ ಟಿವಿ ನೆಟ್ವರ್ಕ್​​ನ ಮಾಲೀಕ ನಾನು ಎಂದು ಆತ ಪರಿಚಯಿಸಿಕೊಂಡಿದ್ದ. ತಮಿಳುನಾಡಿನ ಮಾಜಿ ಸಿಎಂ ಜೆ. ಜಯಲಿತಾ ಅವರ ಸಂಬಂಧಿ ಎಂದೂ ಹೇಳಿದ್ದ. ಆತ ನನ್ನ ದೊಡ್ಡ ಫ್ಯಾನ್​ ಎಂದು ಬಿಂಬಿಸಿಕೊಂಡಿದ್ದ. ಸನ್​ ಟಿವಿ ದಕ್ಷಿಣದಲ್ಲಿ ಸಾಕಷ್ಟು ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದೆ. ಅದರಲ್ಲಿ ನೀವು ನಟಿಸಬೇಕು ಎಂದು ಆತ ಹೇಳಿಕೊಂಡಿದ್ದ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಅಮಿತ್ ಶಾ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಹೇಳಿ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಜತೆ ಸಂಪರ್ಕ ಬೆಳೆಸಿಕೊಂಡಿದ್ದ ಸುಕೇಶ್ ಚಂದ್ರಶೇಖರ್

ಜಾಕ್ವೆಲಿನ್​ ಫರ್ನಾಂಡಿಸ್​ಗೂ ವಂಚನೆ? 36 ಲಕ್ಷ ರೂ ಬೆಕ್ಕು, 52 ಲಕ್ಷ ರೂ. ಬೆಲೆಯ ಕುದುರೆ ಬಗ್ಗೆ ಬಾಯ್ಬಿಟ್ಟ ನಟಿ

Follow us
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ