AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yash: ಯಶ್​ಗಾಗಿ ದೊಡ್ಡ ಕಥೆ ಬರೆದಿದ್ದೆ, ಆದರೆ...; ನರ್ತನ್ ಓಪನ್ ಮಾತು

Yash: ಯಶ್​ಗಾಗಿ ದೊಡ್ಡ ಕಥೆ ಬರೆದಿದ್ದೆ, ಆದರೆ…; ನರ್ತನ್ ಓಪನ್ ಮಾತು

ರಾಜೇಶ್ ದುಗ್ಗುಮನೆ
|

Updated on: May 26, 2023 | 1:56 PM

Share

ಯಶ್​ಗಾಗಿ ನರ್ತನ್​ ದೊಡ್ಡ ಕಥೆ ಬರೆದಿದ್ದರು. ಆದರೆ, ಕಾರಣಾಂತರಗಳಿಂದ ಆ ಸಿನಿಮಾ ಸೆಟ್ಟೇರಲಿಲ್ಲ.

ನರ್ತನ್ ಹಾಗೂ ಯಶ್ ಸಿನಿಮಾ ಮಾಡಬೇಕಿತ್ತು, ಆದರೆ ಆ ಸಿನಿಮಾ ಈಗ ಸೆಟ್ಟೇರುತ್ತಿಲ್ಲ ಎನ್ನುವ ವಿಚಾರ ಈಗ ಗುಟ್ಟಾಗಿಯೇನು ಉಳಿದಿಲ್ಲ. ನರ್ತನ್ ಅವರು ‘ಭೈರತಿ ರಣಗಲ್’ ಸಿನಿಮಾ (Bhairati Ranagal) ಕೆಲಸಗಳಲ್ಲಿ ಬ್ಯುಸಿ ಆಗುತ್ತಿದ್ದಾರೆ. ಯಶ್ ಅವರ ಹೊಸ ಸಿನಿಮಾ ಘೋಷಣೆ ಆಗಿಲ್ಲ. ಯಶ್​ಗಾಗಿ (Yash) ನರ್ತನ್​ ದೊಡ್ಡ ಕಥೆ ಬರೆದಿದ್ದರು. ಆದರೆ, ಕಾರಣಾಂತರಗಳಿಂದ ಆ ಸಿನಿಮಾ ಸೆಟ್ಟೇರಲಿಲ್ಲ. ಈ ಬಗ್ಗೆ ನರ್ತನ್ ಮಾತನಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More