‘ನನ್ನ ಖುಷಿಯಿಂದ ನೋಡಿಕೊಂಡ್ರೆ ಸಾಕು ಎಂದಿದ್ದೆ’; ನರೇಶ್ ಕೇಳಿದ್ದ ಮೊದಲ ಪ್ರಶ್ನೆಗೆ ಪವಿತ್ರಾ ಲೋಕೇಶ್ ಉತ್ತರ

‘ನರೇಶ್ ನನ್ನ ಬಳಿ ನಿನಗೆ ಏನು ಬೇಕು ಎಂದು ಕೇಳಿದರು. ನಾನು ಖುಷಿಯಿಂದ ಇರಬೇಕು. ವಿದೇಶ ಸುತ್ತಬೇಕು ಎಂದೆ. ನಾನು ಸಂತೋಷವಾಗಿದ್ದೇನೆ’ ಎಂದಿದ್ದಾರೆ ಪವಿತ್ರಾ ಲೋಕೇಶ್.

‘ನನ್ನ ಖುಷಿಯಿಂದ ನೋಡಿಕೊಂಡ್ರೆ ಸಾಕು ಎಂದಿದ್ದೆ’; ನರೇಶ್ ಕೇಳಿದ್ದ ಮೊದಲ ಪ್ರಶ್ನೆಗೆ ಪವಿತ್ರಾ ಲೋಕೇಶ್ ಉತ್ತರ
|

Updated on: Jun 07, 2023 | 8:05 AM

ನರೇಶ್ ಹಾಗೂ ಪವಿತ್ರಾ ಲೋಕೇಶ್ ನಟನೆಯ ‘ಮತ್ತೆ ಮದುವೆ’ ಸಿನಿಮಾ ಜೂನ್ 9ರಂದು ಕರ್ನಾಟಕದಲ್ಲಿ ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ಇತ್ತೀಚೆಗೆ ನಡೆದ ಸುದ್ದಿಗೋಷ್ಠಿಯಲ್ಲಿ ಇಬ್ಬರೂ ಪಾಲ್ಗೊಂಡಿದ್ದರು. ಈ ವೇಳೆ ಟಿವಿ9 ಕನ್ನಡ ಜೊತೆ ಪವಿತ್ರಾ ಲೋಕೇಶ್ (Pavitra Lokesh) ಮಾತನಾಡಿದ್ದಾರೆ. ‘ಅವರು ನನ್ನ ಬಳಿ ನಿನಗೆ ಏನು ಬೇಕು ಎಂದು ಮೊದಲು ಕೇಳಿದರು. ನಾನು ಖುಷಿಯಿಂದ ಇರಬೇಕು. ವಿದೇಶ ಸುತ್ತಬೇಕು ಎಂದೆ. ಅಂದಿನಿಂದ ನಾವು ಸಾಕಷ್ಟು ಕಡೆಗಳಲ್ಲಿ ಸುತ್ತಾಡುತ್ತಿದ್ದೇವೆ’ ಎಂದಿದ್ದಾರೆ ಪವಿತ್ರಾ ಲೋಕೇಶ್. ವಿಡಿಯೋದಲ್ಲಿ ಈ ವಿಷಯ 11ನೇ ನಿಮಿಷದಿಂದ ಆರಂಭ ಆಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ