‘ಫ್ರೆಂಡ್ ಶಬ್ದದ ಅರ್ಥ ಕಾರ್ತಿಕ್’; ಸಂಗೀತಾ ಮಾತು ಕೇಳಿ ಸುದೀಪ್ ಎಕ್ಸ್​ಪ್ರೆಷನ್ ಹೇಗಿತ್ತು ನೋಡಿ

‘ಬಿಗ್ ಬಾಸ್’ ಮನೆಯಲ್ಲಿ ಸಂಗೀತಾ ಶೃಂಗೇರಿ ಹಾಗೂ ಕಾರ್ತಿಕ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಇಬ್ಬರ ಮಧ್ಯೆ ಜಗಳ ಆಗುತ್ತಲೇ ಇದೆ. ಈ ಮನಸ್ತಾಪ ಹೆಚ್ಚು ಹೊತ್ತು ಉಳಿಯುತ್ತಿಲ್ಲ. ಎಲ್ಲವನ್ನೂ ಮರೆತು ಇಬ್ಬರು ಮತ್ತೆ ಕ್ಲೋಸ್ ಆಗುತ್ತಿದ್ದಾರೆ.

‘ಫ್ರೆಂಡ್ ಶಬ್ದದ ಅರ್ಥ ಕಾರ್ತಿಕ್’; ಸಂಗೀತಾ ಮಾತು ಕೇಳಿ ಸುದೀಪ್ ಎಕ್ಸ್​ಪ್ರೆಷನ್ ಹೇಗಿತ್ತು ನೋಡಿ
| Edited By: Rajesh Duggumane

Updated on: Nov 12, 2023 | 10:05 AM

‘ಬಿಗ್ ಬಾಸ್’ ಮನೆಯಲ್ಲಿ ಸಂಗೀತಾ ಶೃಂಗೇರಿ ಹಾಗೂ ಕಾರ್ತಿಕ್ (Karthik Mahesh) ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ಇಬ್ಬರ ಮಧ್ಯೆ ಜಗಳ ಆಗುತ್ತಲೇ ಇದೆ. ಈ ಮನಸ್ತಾಪ ಹೆಚ್ಚು ಹೊತ್ತು ಉಳಿಯುತ್ತಿಲ್ಲ. ಎಲ್ಲವನ್ನೂ ಮರೆತು ಇಬ್ಬರು ಮತ್ತೆ ಕ್ಲೋಸ್ ಆಗುತ್ತಿದ್ದಾರೆ. ಈಗ ಬಿಗ್ ಬಾಸ್ ಮನೆಯಲ್ಲಿ ದೀಪಾವಳಿ ಆಚರಿಸಲಾಗಿದೆ. ಈ ವೇಳೆ ಸುದೀಪ್ ಅವರು ಒಂದು ವಿಚಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಒಂದಷ್ಟು ಪಟಾಕಿ ನೀಡಲಾಗಿದೆ. ಇದನ್ನು ಒಬ್ಬರಿಗೆ ನೀಡಬೇಕು. ಕಾರ್ತಿಕ್ ಅವರು ಸಂಗೀತಾಗೆ ನೀಡಿ ‘ಅವಳಿಲ್ಲದೆ ಎಲ್ಲವೂ ಇನ್​ಕಂಪ್ಲೀಟ್, ಫ್ರೆಂಡ್ ಆಗಿ’ ಎಂದಿದ್ದಾರೆ ಕಾರ್ತಿಕ್. ಫ್ರೆಂಡ್ ಅಂದರೆ ಏನು ಎಂದು ಸಂಗೀತಾಗೆ ಕೇಳಿದರು ಸುದೀಪ್. ಇದಕ್ಕೆ ಕಾರ್ತಿಕ್ ಎಂದರು ಸಂಗೀತಾ.  ಸುದೀಪ್ ಇದಕ್ಕೆ ನಕ್ಕರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow us
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
ಸಿದ್ದರಾಮಯ್ಯ ನಡೆಸಿದ ಜನಸ್ಪಂದನೆ ಕಾರ್ಯಕ್ರಮ ಮೆಚ್ಚಿ ಹೊಗಳಿದ ಕುಮಾರಸ್ವಾಮಿ
ಸಿದ್ದರಾಮಯ್ಯ ನಡೆಸಿದ ಜನಸ್ಪಂದನೆ ಕಾರ್ಯಕ್ರಮ ಮೆಚ್ಚಿ ಹೊಗಳಿದ ಕುಮಾರಸ್ವಾಮಿ
ಕೋರ್ಟ್ ಹೋಗದಿರುವಂತೆ ಯತ್ನಾಳ್​ ಗೆ ಹೇಳುವುದು ಸಾಧ್ಯವೇ? ಸಿದ್ದರಾಮಯ್ಯ
ಕೋರ್ಟ್ ಹೋಗದಿರುವಂತೆ ಯತ್ನಾಳ್​ ಗೆ ಹೇಳುವುದು ಸಾಧ್ಯವೇ? ಸಿದ್ದರಾಮಯ್ಯ