ದುನಿಯಾ ವಿಜಯ್​ ‘ಸಲಗ’ ಬೇರೆ ಭಾಷೆಗಳಲ್ಲೇಕೆ ರಿಲೀಸ್​ ಆಗುತ್ತಿಲ್ಲ? ಇಲ್ಲಿದೆ ಮಹತ್ವದ ಕಾರಣ

ಆಗಸ್ಟ್ 20 ದುನಿಯಾ ವಿಜಯ್ ನಟನೆಯ ‘ಸಲಗ’ ರಿಲೀಸ್ ಆಗುತ್ತಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಚಿತ್ರ ತೆರೆಗೆ ಬರುತ್ತಿದೆ. ಲಾಕ್​ಡೌನ್​ ನಂತರ ಸ್ಯಾಂಡಲ್​ವುಡ್​ನಲ್ಲಿ  ತೆರೆಕಾಣುತ್ತಿರುವ ಮೊದಲ ಬಿಗ್​ ಬಜೆಟ್​ ಚಿತ್ರ ಇದಾಗಿದೆ.

ದುನಿಯಾ ವಿಜಯ್​ ‘ಸಲಗ’ ಬೇರೆ ಭಾಷೆಗಳಲ್ಲೇಕೆ ರಿಲೀಸ್​ ಆಗುತ್ತಿಲ್ಲ? ಇಲ್ಲಿದೆ ಮಹತ್ವದ ಕಾರಣ
| Updated By: ರಾಜೇಶ್ ದುಗ್ಗುಮನೆ

Updated on: Jul 28, 2021 | 5:48 PM

‘ಸಲಗ’ ಸಿನಿಮಾ ಸ್ಯಾಂಡಲ್​ವುಡ್​ನ ನಿರೀಕ್ಷಿತ ಚಿತ್ರಗಳಲ್ಲಿ ಒಂದು. ಇಷ್ಟು ದಿನ ನಾಯಕ ನಟನಾಗಿ ಗುರುತಿಸಿಕೊಂಡಿದ್ದ ದುನಿಯಾ ವಿಜಯ್​ ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್​ ತೊಟ್ಟಿದ್ದಾರೆ. ಈ ಚಿತ್ರ ಏಪ್ರಿಲ್​ 15ಕ್ಕೆ ಎಂಟ್ರಿ ಕೊಡಬೇಕಿತ್ತು. ಆದರೆ, ಕೊವಿಡ್​ನಿಂದ ಅದು ಸಾಧ್ಯವಾಗಿಲ್ಲ. ಈಗ ಸಲಗ ತಂಡ ಸಿನಿಮಾ ರಿಲೀಸ್​ ಡೇಟ್​ ಅನೌನ್ಸ್​ ಮಾಡಿದೆ.

ಆಗಸ್ಟ್ 20 ದುನಿಯಾ ವಿಜಯ್ ನಟನೆಯ ‘ಸಲಗ’ ರಿಲೀಸ್ ಆಗುತ್ತಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಚಿತ್ರ ತೆರೆಗೆ ಬರುತ್ತಿದೆ. ಲಾಕ್​ಡೌನ್​ ನಂತರ ಸ್ಯಾಂಡಲ್​ವುಡ್​ನಲ್ಲಿ  ತೆರೆಕಾಣುತ್ತಿರುವ ಮೊದಲ ಬಿಗ್​ ಬಜೆಟ್​ ಚಿತ್ರ ಇದಾಗಿದೆ. ಅಂದಹಾಗೆ ಈ ಸಿನಿಮಾ ಬೇರೆ ಭಾಷೆಗಳಿಗೆ ಡಬ್​ ಆಗಿ ತೆರೆ ಕಾಣುತ್ತಿಲ್ಲ. ಇದಕ್ಕೆ ಕಾರಣವೇನು ಎಂಬುದನ್ನು ಸಲಗ ನಿರ್ಮಾಪಕ ಕೆ.ಪಿ. ಶ್ರೀಕಾಂತ್​ ನೀಡಿದ್ದಾರೆ. ಆ ಬಗ್ಗೆ ವಿಡಿಯೋದಲ್ಲಿದೆ ಮಾಹಿತಿ.

ಇದನ್ನೂ ಓದಿ: ‘ಅಮ್ಮನಿಗೆ ಸಲಗ ನೋಡೋಕೆ ಆಗಲ್ಲ’; ತಾಯಿ ಆರೋಗ್ಯ ನೆನೆದು ಭಾವುಕರಾದ ದುನಿಯಾ ವಿಜಯ್

Follow us
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ