Shivarajkumar: ಡಿಕೆ ಶಿವಕುಮಾರ್ ಭೇಟಿ ಹಿಂದಿನ ಕಾರಣ ತಿಳಿಸಿದ ಶಿವರಾಜ್ಕುಮಾರ್
ಈ ಬಾರಿ ಕಾಂಗ್ರೆಸ್ ಪರವಾಗಿ ಶಿವಣ್ಣ ಪ್ರಚಾರ ಮಾಡಿದ್ದರು. ಕಾಂಗ್ರೆಸ್ ಗೆದ್ದು ಅಧಿಕಾರದ ಗದ್ದುಗೆ ಏರಿದೆ. ಈಗ ಡಿಕೆಶಿ ಅವರನ್ನು ಶಿವಣ್ಣ ಭೇಟಿ ಆಗಿದ್ದಾರೆ.
ನಟ ಶಿವರಾಜ್ಕುಮಾರ್ (Shivarajkumar) ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇತ್ತೀಚೆಗೆ ಭೇಟಿ ಆದರು. ಈ ವೇಳೆ ಉಭಯಕುಶಲೋಪರಿ ಮಾತನಾಡಿದ್ದಾರೆ. ಈ ಬಾರಿ ಕಾಂಗ್ರೆಸ್ ಪರವಾಗಿ ಶಿವಣ್ಣ ಪ್ರಚಾರ ಮಾಡಿದ್ದರು. ಕಾಂಗ್ರೆಸ್ ಗೆದ್ದು ಅಧಿಕಾರದ ಗದ್ದುಗೆ ಏರಿದೆ. ಇತ್ತೀಚೆಗೆ ಅವರು ಸಿಎಂ ಸಿದ್ದಾರಾಮಯ್ಯ ಅವರನ್ನು ಭೇಟಿ ಆಗಿದ್ದರು. ಈಗ ಡಿಕೆಶಿ ಅವರನ್ನು ಭೇಟಿ ಆಗಿದ್ದಾರೆ. ಈ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ. ‘ಇದೊಂದು ಸಾಮಾನ್ಯ ಭೇಟಿ. ಈ ಮೊದಲೇ ಅವರನ್ನು ಭೇಟಿ ಮಾಡಬೇಕಿತ್ತು. ಆದರೆ, ಕ್ಯಾಪ್ಟನ್ ಮಿಲ್ಲರ್’ ಶೂಟಿಂಗ್ನಲ್ಲಿ ಬ್ಯುಸಿ ಇದ್ದೆ. ಈ ಕಾರಣಕ್ಕೆ ಭೇಟಿ ಸಾಧ್ಯ ಆಗಿರಲಿಲ್ಲ. ಶಿವಕುಮಾರ್ (Shivakumar) ಜೊತೆ ನನಗೆ ಸಲುಗೆ ಜಾಸ್ತಿ’ ಎಂದಿದ್ದಾರೆ ಅವರು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 22, 2023 11:16 AM
Follow Us
Latest Videos
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ

