‘ಗಂಧದ ಗುಡಿ’ ಬಳಿಕ ರಾಜ್ಕುಮಾರ್-ವಿಷ್ಣುವರ್ಧನ್ ಏಕೆ ಒಟ್ಟಾಗಿ ನಟಿಸಲಿಲ್ಲ? ಕಾರಣ ನೀಡಿದ ಹಿರಿಯ ನಟ
ಚಿತ್ರರಂಗಕ್ಕೆ ಸಾಕಷ್ಟು ಸೇವೆಯನ್ನ ಸಲ್ಲಿಸಿರುವ ಬೆಂಗಳೂರು ನಾಗೇಶ್ ತಮ್ಮ ಸಿನಿ ಜೀವನವನ್ನು ಮೆಲುಕು ಹಾಕಿದ್ದಾರೆ. ‘ಗಂಧದ ಗುಡಿ’ ಬಳಿಕ ರಾಜ್ಕುಮಾರ್ ಹಾಗೂ ವಿಷ್ಣುವರ್ಧನ್ ಏಕೆ ಮತ್ತೆ ಒಟ್ಟಾಗಿ ನಟಿಸಿಲ್ಲ ಎನ್ನುವುದನ್ನು ವಿವರಿಸಿದ್ದಾರೆ.
ರಾಜ್ಕುಮಾರ್ (Raj Kumar) ಹಾಗೂ ವಿಷ್ಣುವರ್ಧನ್ (Vishnuvardhan) ಅವರು ‘ಗಂಧದ ಗುಡಿ’ (Gandhada Gudi) ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದಲ್ಲಿ ವಿಷ್ಣುವರ್ಧನ್ ಅವರದ್ದು ನೆಗೆಟಿವ್ ಪಾತ್ರ. ರಾಜ್ಕುಮಾರ್ ಫಾರೆಸ್ಟ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದರು. ಈ ಸಿನಿಮಾ ತೆರೆಕಂಡ ಬಳಿಕ ಮತ್ತೆ ಇಬ್ಬರೂ ಒಟ್ಟಾಗಿ ನಟಿಸಿಲ್ಲ. ಇದಕ್ಕೆ ಕಾರಣವೇನು? ಆ ಪ್ರಶ್ನೆಗೆ ಹಿರಿಯ ನಟ ಬೆಂಗಳೂರು ನಾಗೇಶ್ ಉತ್ತರ ನೀಡಿದ್ದಾರೆ. ‘ಗಂಧದ ಗುಡಿ’, ‘ಮಯೂರ’ ಮೊದಲಾದ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ನಾಗೇಶ್ ಅವರು ಕೆಲಸ ಮಾಡಿದ್ದರು. ‘ಗುರು ಶಿಷ್ಯರು’, ‘ಬಂಗಾರದ ಮನುಷ್ಯ’, ‘ಶರಪಂಜರ’ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ಅವರು ನಟಿಸಿದರು. ಚಿತ್ರರಂಗಕ್ಕೆ ಸಾಕಷ್ಟು ಸೇವೆಯನ್ನ ಸಲ್ಲಿಸಿರುವ ಬೆಂಗಳೂರು ನಾಗೇಶ್ ತಮ್ಮ ಸಿನಿ ಜೀವನವನ್ನು ಮೆಲುಕು ಹಾಕಿದ್ದಾರೆ. ‘ಗಂಧದ ಗುಡಿ’ ಬಳಿಕ ರಾಜ್ಕುಮಾರ್ ಹಾಗೂ ವಿಷ್ಣುವರ್ಧನ್ ಏಕೆ ಮತ್ತೆ ಒಟ್ಟಾಗಿ ನಟಿಸಿಲ್ಲ ಎನ್ನುವುದನ್ನು ವಿವರಿಸಿದ್ದಾರೆ.
ಇದನ್ನೂ ಓದಿ: ಫಿಲ್ಮ್ ಫೆಸ್ಟಿವಲ್ ಸಲಹಾ ಸಮಿತಿಯಲ್ಲಿ ಪುನೀತ್ ರಾಜ್ಕುಮಾರ್ ಪತ್ನಿ ಅಶ್ವಿನಿ
ಸಂಕ್ರಾಂತಿ ಹಬ್ಬದಲ್ಲಿ ಪುನೀತ್ ರಾಜ್ಕುಮಾರ್ ನೆನಪು; ಫ್ಯಾನ್ಸ್ ಜೊತೆ ಹೊಸ ಸುದ್ದಿ ಹಂಚಿಕೊಂಡ ಶಿವಣ್ಣ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್

