AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​

ಸಾಕು ನಾಯಿಯೊಂದು ಬೀದಿ ನಾಯಿಗಳಿಂದ ಮಕ್ಕಳನ್ನು ರಕ್ಷಣೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಘಟನೆ ರಿಷಿಕೇಶದಲ್ಲಿ ನಡೆದಿದೆ. ಆ ಬೀದಿ ನಾಯಿಗಳಿಂದ ಮಕ್ಕಳನ್ನು ರಕ್ಷಿಸಲು ಜರ್ಮನ್ ಶೆಫರ್ಡ್​ ನಾಯಿ ಹೀರೋನಂತೆ ಹಾರಿರುವುದನ್ನು ವಿಡಿಯೋದಲ್ಲಿ ಕಾಣಬಹುದು. 4-5 ಮಕ್ಕಳ ಹಿಂದೆ ಹೊರಟ ಬೀದಿ ನಾಯಿಗಳನ್ನು ಗಮನಿಸಿದ ಈ ನಾಯಿ ಕೂಡಲೇ ಹಾರಿ ಆ ನಾಯಿಗಳನ್ನು ಅಟ್ಟಿಸಿಕೊಂಡು ಹೋಗುತ್ತದೆ.

ನಯನಾ ರಾಜೀವ್
|

Updated on: Aug 13, 2025 | 11:16 AM

Share

ರಿಷಿಕೇಶ, ಆಗಸ್ಟ್​ 13: ಸಾಕು ನಾಯಿಯೊಂದು ಬೀದಿ ನಾಯಿಗಳಿಂದ ಮಕ್ಕಳನ್ನು ರಕ್ಷಣೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಈ ಘಟನೆ ರಿಷಿಕೇಶದಲ್ಲಿ ನಡೆದಿದೆ. ಆ ಬೀದಿ ನಾಯಿಗಳಿಂದ ಮಕ್ಕಳನ್ನು ರಕ್ಷಿಸಲು ಜರ್ಮನ್ ಶೆಫರ್ಡ್​ ನಾಯಿ ಹೀರೋನಂತೆ ಹಾರಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

4-5 ಮಕ್ಕಳ ಹಿಂದೆ ಹೊರಟ ಬೀದಿ ನಾಯಿಗಳನ್ನು ಗಮನಿಸಿದ ಈ ನಾಯಿ ಕೂಡಲೇ ಹಾರಿ ಆ ನಾಯಿಗಳನ್ನು ಅಟ್ಟಿಸಿಕೊಂಡು ಹೋಗುತ್ತದೆ. ಆಗ ಮಕ್ಕಳು ನಿರಾಳರಾಗುತ್ತಾರೆ.ಭಾರತದಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ಹೇಗೆ ನಿರ್ವಹಿಸುವುದು ಎಂಬುದರ ಕುರಿತು ದೀರ್ಘಕಾಲದ ಚರ್ಚೆಯನ್ನು ಸುಪ್ರೀಂ ಕೋರ್ಟ್‌ನ ಆದೇಶಗಳು ಮತ್ತೆ ಹುಟ್ಟುಹಾಕಿವೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
ಪ್ರಶ್ನೆಪತ್ರಿಕೆ ಸೋರಿಕೆ, ನೇಮಕಾತಿ ವಿಳಂಬಕ್ಕೆ ವಿದ್ಯಾರ್ಥಿಗಳ ರಣಕಹಳೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
KRS ಡ್ಯಾಂಗೆ ಮುತ್ತಿಗೆ: ವಾಟಾಳ್ ನಾಗರಾಜ್ ಘೋಷಣೆ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!