ತಿರುಪತಿಯಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹ; ಅನ್​ಲಾಕ್​ ನಂತರ ತಿಮ್ಮಪ್ಪನ ಸನ್ನಿಧಿಗೆ ಹರಿದುಬಂತು ಭಕ್ತಸಾಗರ

ಸದ್ಯ ಲಾಕ್​ಡೌನ್​ ಸಡಿಲಿಕೆಯಾದ ನಂತರದಲ್ಲಿ ಧಾರ್ಮಿಕ ಕ್ಷೇತ್ರಗಳತ್ತ ಭಕ್ತಾದಿಗಳ ಪ್ರವಾಸ ಹೆಚ್ಚಾಗಿದೆ. ಅನ್​ಲಾಕ್​ ನಂತರ ಜನರು ದೇವರ ಸನ್ನಿಧಿಗೆ ಧಾವಿಸುತ್ತಿರುವುದರಿಂದ ದೇವಾಲಯಗಳ ಆದಾಯವೂ ಹೆಚ್ಚಾಗುತ್ತಿದೆ. ದಕ್ಷಿಣ ಭಾರತದ ಪ್ರಮುಖ ದೇವಾಲಯವಾದ ತಿರುಪತಿ ಕೂಡ ಇದೇ ವಿಚಾರಕ್ಕೆ ಸುದ್ದಿಯಾಗುತ್ತಿದ್ದು, ಒಂದೇ ದಿನದಲ್ಲಿ ತಿರುಮಲದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.

| Updated By: Skanda

Updated on:Jul 14, 2021 | 10:00 AM

ಕಳೆದ ಒಂದೂವರೆ ವರ್ಷದಿಂದ ಕೊರೊನಾ ಕಾರಣಕ್ಕಾಗಿ ಭಾರತ ಸೇರಿದಂತೆ ಜಗತ್ತಿನ ಅನೇಕ ಕಡೆಗಳಲ್ಲಿ ಪ್ರವಾಸೋದ್ಯ ಕ್ಷೇತ್ರ ಭಾರೀ ಹೊಡೆತವನ್ನು ಅನುಭವಿಸಿದೆ. ಕೊರೊನಾ ನಿಯಂತ್ರಣಕ್ಕಾಗಿ ಹೇರಲಾಗಿದ್ದ ನಿಯಮಾವಳಿಗಳು ಕಠಿಣವಾಗಿದ್ದ ಕಾರಣ ಜನರು ಮನೆಯಿಂದ ಹೊರಬರದೇ ನಾಲ್ಕು ಗೋಡೆಗಳ ಮಧ್ಯೆಯೇ ಇರಬೇಕಾದ ಅನಿವಾರ್ಯತೆ ಎದುರಾಗಿತ್ತು. ಇದರಿಂದಾಗಿ ಪ್ರವಾಸಿ ಕ್ಷೇತ್ರಗಳು ಭಣಗುಡುತ್ತಿದ್ದವು. ಭಾರತದಲ್ಲಂತೂ ಮೋಜು ಮಸ್ತಿಗೆ ಪ್ರವಾಸಿ ತಾಣಗಳಿಗೆ ಹೋಗುವವರಿಗಿಂತ ತುಸು ಹೆಚ್ಚೇ ಜನ ಧಾರ್ಮಿಕ ಕ್ಷೇತ್ರಗಳಿಗೆ ತೆರಳುತ್ತಾರೆ. ಆದರೆ, ಕೊರೊನಾದಿಂದ ದೇವಸ್ಥಾನಗಳೂ ಬಾಗಿಲು ಹಾಕಿದ ಕಾರಣ ಅಲ್ಲಿಗೂ ಪ್ರವೇಶವಿರಲಿಲ್ಲ.

ಸದ್ಯ ಲಾಕ್​ಡೌನ್​ ಸಡಿಲಿಕೆಯಾದ ನಂತರದಲ್ಲಿ ಧಾರ್ಮಿಕ ಕ್ಷೇತ್ರಗಳತ್ತ ಭಕ್ತಾದಿಗಳ ಪ್ರವಾಸ ಹೆಚ್ಚಾಗಿದೆ. ಅನ್​ಲಾಕ್​ ನಂತರ ಜನರು ದೇವರ ಸನ್ನಿಧಿಗೆ ಧಾವಿಸುತ್ತಿರುವುದರಿಂದ ದೇವಾಲಯಗಳ ಆದಾಯವೂ ಹೆಚ್ಚಾಗುತ್ತಿದೆ. ದಕ್ಷಿಣ ಭಾರತದ ಪ್ರಮುಖ ದೇವಾಲಯವಾದ ತಿರುಪತಿ ಕೂಡ ಇದೇ ವಿಚಾರಕ್ಕೆ ಸುದ್ದಿಯಾಗುತ್ತಿದ್ದು, ಒಂದೇ ದಿನದಲ್ಲಿ ತಿರುಮಲದಲ್ಲಿ ದಾಖಲೆ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ. ದಾಖಲೆ ಪ್ರಮಾಣವೆಂದರೆ ಎಷ್ಟಿರಬಹುದು ಎನ್ನುವುದನ್ನು ತಿಳಿಯಲು ಮೇಲಿನ ವಿಡಿಯೋ ನೋಡಿ.

ಇದನ್ನೂ ಓದಿ:
Bengaluru- Tirupati: ಬೆಂಗಳೂರಿನಿಂದ ತಿರುಪತಿಗೆ ಪ್ಯಾಕೇಜ್ ಟೂರ್​ ಹೋಗಲು ಕೆಎಸ್​ಆರ್​ಟಿಸಿ ಬಸ್ ಸೇವೆಯ ಮಾಹಿತಿ ಇಲ್ಲಿದೆ

Published On - 9:59 am, Wed, 14 July 21

Follow us
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ
ಜನ್ಮದಿನದಂದು ಹೇಗಿತ್ತು ನೋಡಿ ಉಪೇಂದ್ರ ಮನೆ ಮುಂದೆ ಫ್ಯಾನ್ಸ್​ ಸಂಭ್ರಮ