ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಬಸ್​ನಲ್ಲಿ ಸಿಕ್ಕಿಬಿದ್ದಿದ್ದೇ ರೋಚಕ

Updated on: Dec 04, 2025 | 9:44 PM

ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡೆಸೆಕೆರೆ ಗ್ರಾಮದ (Hindisgere village) ತೋಟದ ಮನೆಯಲ್ಲಿ ಮಂಜುಳಾ ಕೊಲೆ ಪ್ರಕರಣದ (Manjula Murder Case) ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಡಿಸೆಂಬರ್ 1ರಂದು ತೋಟದ ಮನೆಯಲ್ಲಿ ಮಂಜುಳಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಹತ್ಯೆ ದಿನವೇ ಮಧು ಎಂಬಾತನ ಮೇಲೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ಅದರ ಆಧಾರದ ಮೇಲೆ ತನಿಖೆ ಕೈಗೊಂಡ ಪೊಲೀಸರು ಕಾರ್ಯಚರಣೆ ನಡೆಸಿ ಹಂತಕ ಮಧುನನ್ನು ಪುಣೆಯಲ್ಲಿ ಬಂಧಿಸಿದ್ದಾರೆ. ವಿಶೇಷ ಅಂದ್ರೆ ಪೊಲೀಸರೇ ಹೋಗಿ ಬಂಧಿಸಿಲ್ಲ. ಬಸ್​ ಡ್ರೈವರ್​​ನಿಂದ ಆರೋಪಿಯನ್ನು ಲಾಕ್ ಮಾಡಿಸಿದ್ದಾರೆ. ಹಾಗಾದ್ರೆ, ಹಂತಕ ಮಧು ಎಲ್ಲಿಗೆ ಹೊರಟ್ಟಿದ್ದ? ಹೇಗೆ ಸಿಕ್ಕಿಬಿದ್ದ ಎನ್ನುವ ಮಾಹಿತಿಯನ್ನು ಎಸ್ಪಿಯವರು ಬಿಚ್ಚಿಟ್ಟಿದ್ದಾರೆ.

ತುಮಕೂರು, (ಡಿಸೆಂಬರ್ 04): ಜಿಲ್ಲೆಯ ಗುಬ್ಬಿ ತಾಲೂಕಿನ ಹಿಂಡೆಸೆಕೆರೆ ಗ್ರಾಮದ (Hindisgere village) ತೋಟದ ಮನೆಯಲ್ಲಿ ಮಂಜುಳಾ ಕೊಲೆ ಪ್ರಕರಣದ (Manjula Murder Case) ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಡಿಸೆಂಬರ್ 1ರಂದು ತೋಟದ ಮನೆಯಲ್ಲಿ ಮಂಜುಳಾಳ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಈ ಹತ್ಯೆ ದಿನವೇ ಮಧು ಎಂಬಾತನ ಮೇಲೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದರು. ಅದರ ಆಧಾರದ ಮೇಲೆ ತನಿಖೆ ಕೈಗೊಂಡ ಪೊಲೀಸರು ಕಾರ್ಯಚರಣೆ ನಡೆಸಿ ಹಂತಕ ಮಧುನನ್ನು ಪುಣೆಯಲ್ಲಿ ಬಂಧಿಸಿದ್ದಾರೆ. ವಿಶೇಷ ಅಂದ್ರೆ ಪೊಲೀಸರೇ ಹೋಗಿ ಬಂಧಿಸಿಲ್ಲ. ಬಸ್​ ಡ್ರೈವರ್​​ನಿಂದ ಆರೋಪಿಯನ್ನು ಲಾಕ್ ಮಾಡಿಸಿದ್ದಾರೆ. ಹಾಗಾದ್ರೆ, ಹಂತಕ ಮಧು ಎಲ್ಲಿಗೆ ಹೊರಟ್ಟಿದ್ದ? ಹೇಗೆ ಸಿಕ್ಕಿಬಿದ್ದ ಎನ್ನುವ ಮಾಹಿತಿಯನ್ನು ಎಸ್ಪಿಯವರು ಬಿಚ್ಚಿಟ್ಟಿದ್ದಾರೆ.

Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More