AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಬಾಬರ್ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಬದಲಾಯಿಸಿದ ಹಿಂದೂ ಕಾರ್ಯಕರ್ತರು

ಬಾಬರ್​​ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಹಿಂದೂ ಕಾರ್ಯಕರ್ತರು ಬದಲಾವಣೆ ಮಾಡಿದ್ದಾರೆ. ಬಾಬರ್ ರಸ್ತೆಯ ಸೈನ್ ಬೋರ್ಡ್ ಮೇಲೆ ಅಯೋಧ್ಯೆ ಮಾರ್ಗ ಸ್ಟಿಕ್ಕರ್ ಅಂಟಿಸಲಾಗಿದೆ. ಈ ಘಟನೆ ಇಂದು ಬೆಳಿಗ್ಗೆ (ಜ.20) ಕಂಡು ಬಂದಿದೆ. ಬಾಬರ್ ರಸ್ತೆಯ ಹೆಸರನ್ನು ಬದಲಾಯಿಸಬೇಕೆಂದು ಹಿಂದೂ ಸೇನೆ ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು ಎಂದು ಹೇಳಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on: Jan 20, 2024 | 10:17 AM

Share

ದೆಹಲಿ, ಜ.20: ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರತಿಷ್ಠಾಪನೆಗೆ ಇನ್ನು ಎರಡು ದಿನ ಬಾಕಿದೆ. ರಾಮಮಂದಿರದಲ್ಲಿ ಸಕಲಸಿದ್ಧತೆಗಳು ನಡೆಯುತ್ತಿದೆ. ರಾಮ ಲಲ್ಲಾನ ಮೂರ್ತಿ ಕೂಡ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಇಡಲಾಗಿದೆ. ಇದರ ನಡುವೆ ದೆಹಲಿಯ ಬಾಬರ್​​ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಹಿಂದೂ ಕಾರ್ಯಕರ್ತರು ಬದಲಾವಣೆ ಮಾಡಿದ್ದಾರೆ. ಬಾಬರ್ ರಸ್ತೆಯ ಸೈನ್ ಬೋರ್ಡ್ ಮೇಲೆ ಅಯೋಧ್ಯೆ ಮಾರ್ಗ ಸ್ಟಿಕ್ಕರ್ ಅಂಟಿಸಲಾಗಿದೆ. ಈ ಘಟನೆ ಇಂದು ಬೆಳಿಗ್ಗೆ (ಜ.20) ಕಂಡು ಬಂದಿದೆ. ಬಾಬರ್ ರಸ್ತೆಯ ಹೆಸರನ್ನು ಬದಲಾಯಿಸಬೇಕೆಂದು ಹಿಂದೂ ಸೇನೆ ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಮಾತನಾಡಿದ ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ, ಹಿಂದೂ ಸೇನೆ ಬಹಳ ದಿನಗಳಿಂದ ಈ ರಸ್ತೆಯ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸುತ್ತಿದ್ದೇವು. ಈ ದೇಶವು ಭಗವಾನ್ ಶ್ರೀರಾಮ, ಶ್ರೀ ಕೃಷ್ಣ, ಶ್ರೀ ವಾಲ್ಮೀಕಿ, ಗುರು ರವಿದಾಸರಂತಹ ಮಹಾಪುರುಷರ ಹೆಸರು ಇಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವು ಎಂದು ಹೇಳಿದ್ದಾರೆ. ಈಗ ಬಾಬರಿ ಮಸೀದಿ ಇಲ್ಲದಿರುವಾಗ ದೆಹಲಿಯ ಬಾಬರ್ ರಸ್ತೆಯಿಂದ ಏನು ಪ್ರಯೋಜನ? ಎಂದು ಪ್ರಶ್ನಿಸಿದರೆ. ಬಾಬರ್​​​ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಬದಲಾಸಿರುವ ವಿಡಿಯೋವನ್ನು ಎಎನ್​​​ಐ ಹಂಚಿಕೊಂಡಿದೆ.  ಈ ವಿಡಿಯೋದಲ್ಲಿ ಬಾಬರ್​​ ಎಂದು ಬರೆದಿರುವ ರಸ್ತೆ ಬೋರ್ಡ್​​​ ಮೇಲೆ ಅಯೋಧ್ಯೆ ಎಂದು ಬರೆದಿರುವ ಸ್ಟಿಕ್ಕರ್  ಅಂಟಿಸುವುದನ್ನು  ಕಾಣಬಹುದು

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ