AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಬಾಬರ್ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಬದಲಾಯಿಸಿದ ಹಿಂದೂ ಕಾರ್ಯಕರ್ತರು

ಬಾಬರ್​​ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಹಿಂದೂ ಕಾರ್ಯಕರ್ತರು ಬದಲಾವಣೆ ಮಾಡಿದ್ದಾರೆ. ಬಾಬರ್ ರಸ್ತೆಯ ಸೈನ್ ಬೋರ್ಡ್ ಮೇಲೆ ಅಯೋಧ್ಯೆ ಮಾರ್ಗ ಸ್ಟಿಕ್ಕರ್ ಅಂಟಿಸಲಾಗಿದೆ. ಈ ಘಟನೆ ಇಂದು ಬೆಳಿಗ್ಗೆ (ಜ.20) ಕಂಡು ಬಂದಿದೆ. ಬಾಬರ್ ರಸ್ತೆಯ ಹೆಸರನ್ನು ಬದಲಾಯಿಸಬೇಕೆಂದು ಹಿಂದೂ ಸೇನೆ ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು ಎಂದು ಹೇಳಲಾಗಿದೆ.

ಅಕ್ಷಯ್​ ಪಲ್ಲಮಜಲು​​
|

Updated on: Jan 20, 2024 | 10:17 AM

Share

ದೆಹಲಿ, ಜ.20: ಅಯೋಧ್ಯೆಯಲ್ಲಿ ರಾಮ ಲಲ್ಲಾ ಪ್ರತಿಷ್ಠಾಪನೆಗೆ ಇನ್ನು ಎರಡು ದಿನ ಬಾಕಿದೆ. ರಾಮಮಂದಿರದಲ್ಲಿ ಸಕಲಸಿದ್ಧತೆಗಳು ನಡೆಯುತ್ತಿದೆ. ರಾಮ ಲಲ್ಲಾನ ಮೂರ್ತಿ ಕೂಡ ಅಯೋಧ್ಯೆ ರಾಮಮಂದಿರದ ಗರ್ಭಗುಡಿಯಲ್ಲಿ ಇಡಲಾಗಿದೆ. ಇದರ ನಡುವೆ ದೆಹಲಿಯ ಬಾಬರ್​​ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಹಿಂದೂ ಕಾರ್ಯಕರ್ತರು ಬದಲಾವಣೆ ಮಾಡಿದ್ದಾರೆ. ಬಾಬರ್ ರಸ್ತೆಯ ಸೈನ್ ಬೋರ್ಡ್ ಮೇಲೆ ಅಯೋಧ್ಯೆ ಮಾರ್ಗ ಸ್ಟಿಕ್ಕರ್ ಅಂಟಿಸಲಾಗಿದೆ. ಈ ಘಟನೆ ಇಂದು ಬೆಳಿಗ್ಗೆ (ಜ.20) ಕಂಡು ಬಂದಿದೆ. ಬಾಬರ್ ರಸ್ತೆಯ ಹೆಸರನ್ನು ಬದಲಾಯಿಸಬೇಕೆಂದು ಹಿಂದೂ ಸೇನೆ ಬಹಳ ದಿನಗಳಿಂದ ಒತ್ತಾಯಿಸುತ್ತಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಮಾತನಾಡಿದ ಹಿಂದೂ ಸೇನೆಯ ಅಧ್ಯಕ್ಷ ವಿಷ್ಣು ಗುಪ್ತಾ, ಹಿಂದೂ ಸೇನೆ ಬಹಳ ದಿನಗಳಿಂದ ಈ ರಸ್ತೆಯ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸುತ್ತಿದ್ದೇವು. ಈ ದೇಶವು ಭಗವಾನ್ ಶ್ರೀರಾಮ, ಶ್ರೀ ಕೃಷ್ಣ, ಶ್ರೀ ವಾಲ್ಮೀಕಿ, ಗುರು ರವಿದಾಸರಂತಹ ಮಹಾಪುರುಷರ ಹೆಸರು ಇಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವು ಎಂದು ಹೇಳಿದ್ದಾರೆ. ಈಗ ಬಾಬರಿ ಮಸೀದಿ ಇಲ್ಲದಿರುವಾಗ ದೆಹಲಿಯ ಬಾಬರ್ ರಸ್ತೆಯಿಂದ ಏನು ಪ್ರಯೋಜನ? ಎಂದು ಪ್ರಶ್ನಿಸಿದರೆ. ಬಾಬರ್​​​ ರಸ್ತೆಯ ಹೆಸರನ್ನು ಅಯೋಧ್ಯೆ ಎಂದು ಬದಲಾಸಿರುವ ವಿಡಿಯೋವನ್ನು ಎಎನ್​​​ಐ ಹಂಚಿಕೊಂಡಿದೆ.  ಈ ವಿಡಿಯೋದಲ್ಲಿ ಬಾಬರ್​​ ಎಂದು ಬರೆದಿರುವ ರಸ್ತೆ ಬೋರ್ಡ್​​​ ಮೇಲೆ ಅಯೋಧ್ಯೆ ಎಂದು ಬರೆದಿರುವ ಸ್ಟಿಕ್ಕರ್  ಅಂಟಿಸುವುದನ್ನು  ಕಾಣಬಹುದು

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ