ಮೈಸೂರಲ್ಲಿ ಹಿಂದೂ ಮುಸ್ಲಿಂ ಯುವಕರು ಜೊತೆಯಾಗಿ ಗೌರಿ-ಗಣೇಶ ಹಬ್ಬ ಆಚರಿಸಿದರು!

ಈ ಸೌಹಾರ್ದತೆ ಕೇವಲ ಹಬ್ಬ ಹರಿದಿನಗಳಿಗೆ ಸೀಮಿತವಾಗಿದ್ದರೆ ಅದು ಒಳ್ಳೆಯ ಬೆಳವಣಿಗೆ ಅಲ್ಲ. ವರ್ಷದ ಎಲ್ಲ ದಿನಗಳಲ್ಲಿ ಈ ಏರಿಯಾದ ಹಿಂದೂ ಮುಸಲ್ಮಾನರು ಹೀಗೆ ಪರಸ್ಪರ ಪ್ರೀತಿ-ವಿಶ್ವಾಸ ಗಳಿಂದ ಬದುಕಿದರೆ ಅದು ಬೇರೆ ಏರಿಯಾಗಳ ನಿವಾಸಿಗಳಿಗೂ ಮಾದರಿಯಾಗುತ್ತದೆ.

|

Updated on: Sep 18, 2023 | 6:53 PM

ಮೈಸೂರು: ಮೈಸೂರಿನ ಒಂದು ಭಾಗದಲ್ಲಿ ಗೌರಿ ಗಣೇಶ ಹಬ್ಬವನ್ನು (Gowri Ganesh Festival) ವಿಶಿಷ್ಟವಾದ ರೀತಿಯಲ್ಲಿ ಆಚರಿಸಿ ವಿನಾಯಕನನ್ನು ಪ್ರತಿಷ್ಠಾಪಿಸಲಾಯಿತು. ಈ ಆಚರಣೆಗೆ ಕೋಮು ಸೌಹಾರ್ದತೆಗೂ (communal harmony) ಸಾಕ್ಷಿಯಾಯಿತು ಅನ್ನೋದು ಸಹ ಅಷ್ಟೇ ಸತ್ಯ ಮಾರಾಯ್ರೇ. ವಿಡಿಯೋ ನೋಡಿದರೆ ವಿಷಯ ಏನು ಅಂತ ನಿಮಗೆ ಗೊತ್ತಾಗುತ್ತದೆ. ಗಣೇಶನ ಪ್ರತಿಷ್ಠಾಪನೆ (Ganesh installation) ಮತ್ತು ಪೂಜೆಯಲ್ಲಿ ಏರಿಯಾದ ಮುಸಲ್ಮಾನರು ಸಹ ಭಾಗಿಯಾದರು. ಹಿಂದೂ ಯುವಕರು ಮುಸಲ್ಮಾನರನ್ನು ಪೂಜೆಗೆ ಆಹ್ವಾನಿಸಿದ್ದು ಮತ್ತು ಮುಸಲ್ಮಾನ ಯುವಕರು ಅವರ ಆಹ್ವಾನವನ್ನು ಸ್ವೀಕರಿಸಿ ಪೂಜೆಗೆ ಹಾಜರಾಗಿದ್ದು ನಿಸ್ಸಂದೇಹವಾಗಿ ಒಂದು ಉತ್ತಮ ಸಂದೇಶವನ್ನು ಸಮಾಜಕ್ಕೆ ನೀಡುತ್ತದೆ. ಕೂಡಿ ಬಾಳಿದರೆ ಸ್ವರ್ಗ ಸುಖ ಅನ್ನುತ್ತಾರಲ್ಲ ಹಾಗೆ! ಈ ಸೌಹಾರ್ದತೆ ಕೇವಲ ಹಬ್ಬ ಹರಿದಿನಗಳಿಗೆ ಸೀಮಿತವಾಗಿದ್ದರೆ ಅದು ಒಳ್ಳೆಯ ಬೆಳವಣಿಗೆ ಅಲ್ಲ. ವರ್ಷದ ಎಲ್ಲ ದಿನಗಳಲ್ಲಿ ಈ ಏರಿಯಾದ ಹಿಂದೂ ಮುಸಲ್ಮಾನರು ಹೀಗೆ ಪರಸ್ಪರ ಪ್ರೀತಿ-ವಿಶ್ವಾಸ ಗಳಿಂದ ಬದುಕಿದರೆ ಅದು ಬೇರೆ ಏರಿಯಾಗಳ ನಿವಾಸಿಗಳಿಗೂ ಮಾದರಿಯಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ
ಮಂಡ್ಯದಿಂದ ಸ್ಪರ್ಧಿಸುವ ಯೋಚನೆ ಸದ್ಯಕ್ಕಂತೂ ಇಲ್ಲ: ನಿಖಿಲ್ ಕುಮಾರಸ್ವಾಮಿ