ಮೈಸೂರಲ್ಲಿ ಹಿಂದೂ ಮುಸ್ಲಿಂ ಯುವಕರು ಜೊತೆಯಾಗಿ ಗೌರಿ-ಗಣೇಶ ಹಬ್ಬ ಆಚರಿಸಿದರು!

ಮೈಸೂರಲ್ಲಿ ಹಿಂದೂ ಮುಸ್ಲಿಂ ಯುವಕರು ಜೊತೆಯಾಗಿ ಗೌರಿ-ಗಣೇಶ ಹಬ್ಬ ಆಚರಿಸಿದರು!
|

Updated on: Sep 18, 2023 | 6:53 PM

ಈ ಸೌಹಾರ್ದತೆ ಕೇವಲ ಹಬ್ಬ ಹರಿದಿನಗಳಿಗೆ ಸೀಮಿತವಾಗಿದ್ದರೆ ಅದು ಒಳ್ಳೆಯ ಬೆಳವಣಿಗೆ ಅಲ್ಲ. ವರ್ಷದ ಎಲ್ಲ ದಿನಗಳಲ್ಲಿ ಈ ಏರಿಯಾದ ಹಿಂದೂ ಮುಸಲ್ಮಾನರು ಹೀಗೆ ಪರಸ್ಪರ ಪ್ರೀತಿ-ವಿಶ್ವಾಸ ಗಳಿಂದ ಬದುಕಿದರೆ ಅದು ಬೇರೆ ಏರಿಯಾಗಳ ನಿವಾಸಿಗಳಿಗೂ ಮಾದರಿಯಾಗುತ್ತದೆ.

ಮೈಸೂರು: ಮೈಸೂರಿನ ಒಂದು ಭಾಗದಲ್ಲಿ ಗೌರಿ ಗಣೇಶ ಹಬ್ಬವನ್ನು (Gowri Ganesh Festival) ವಿಶಿಷ್ಟವಾದ ರೀತಿಯಲ್ಲಿ ಆಚರಿಸಿ ವಿನಾಯಕನನ್ನು ಪ್ರತಿಷ್ಠಾಪಿಸಲಾಯಿತು. ಈ ಆಚರಣೆಗೆ ಕೋಮು ಸೌಹಾರ್ದತೆಗೂ (communal harmony) ಸಾಕ್ಷಿಯಾಯಿತು ಅನ್ನೋದು ಸಹ ಅಷ್ಟೇ ಸತ್ಯ ಮಾರಾಯ್ರೇ. ವಿಡಿಯೋ ನೋಡಿದರೆ ವಿಷಯ ಏನು ಅಂತ ನಿಮಗೆ ಗೊತ್ತಾಗುತ್ತದೆ. ಗಣೇಶನ ಪ್ರತಿಷ್ಠಾಪನೆ (Ganesh installation) ಮತ್ತು ಪೂಜೆಯಲ್ಲಿ ಏರಿಯಾದ ಮುಸಲ್ಮಾನರು ಸಹ ಭಾಗಿಯಾದರು. ಹಿಂದೂ ಯುವಕರು ಮುಸಲ್ಮಾನರನ್ನು ಪೂಜೆಗೆ ಆಹ್ವಾನಿಸಿದ್ದು ಮತ್ತು ಮುಸಲ್ಮಾನ ಯುವಕರು ಅವರ ಆಹ್ವಾನವನ್ನು ಸ್ವೀಕರಿಸಿ ಪೂಜೆಗೆ ಹಾಜರಾಗಿದ್ದು ನಿಸ್ಸಂದೇಹವಾಗಿ ಒಂದು ಉತ್ತಮ ಸಂದೇಶವನ್ನು ಸಮಾಜಕ್ಕೆ ನೀಡುತ್ತದೆ. ಕೂಡಿ ಬಾಳಿದರೆ ಸ್ವರ್ಗ ಸುಖ ಅನ್ನುತ್ತಾರಲ್ಲ ಹಾಗೆ! ಈ ಸೌಹಾರ್ದತೆ ಕೇವಲ ಹಬ್ಬ ಹರಿದಿನಗಳಿಗೆ ಸೀಮಿತವಾಗಿದ್ದರೆ ಅದು ಒಳ್ಳೆಯ ಬೆಳವಣಿಗೆ ಅಲ್ಲ. ವರ್ಷದ ಎಲ್ಲ ದಿನಗಳಲ್ಲಿ ಈ ಏರಿಯಾದ ಹಿಂದೂ ಮುಸಲ್ಮಾನರು ಹೀಗೆ ಪರಸ್ಪರ ಪ್ರೀತಿ-ವಿಶ್ವಾಸ ಗಳಿಂದ ಬದುಕಿದರೆ ಅದು ಬೇರೆ ಏರಿಯಾಗಳ ನಿವಾಸಿಗಳಿಗೂ ಮಾದರಿಯಾಗುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ