AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಹಿಂದೂ-ಮುಸ್ಲಿಂ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ

ಕೊಪ್ಪಳದಲ್ಲಿ ಹಿಂದೂ-ಮುಸ್ಲಿಂ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ

ಸಂಜಯ್ಯಾ ಚಿಕ್ಕಮಠ
| Edited By: ವಿವೇಕ ಬಿರಾದಾರ|

Updated on: Jan 22, 2024 | 11:12 AM

Share

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ‌ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದೆ. ಶ್ರೀರಾಮನ ಮಂದಿರ ಸೇರಿದಂತೆ ನಾಡಿನ ಎಲ್ಲ ದೇವಸ್ಥಾನಗಳಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಅದರಂತೆ ಕೊಪ್ಪಳ ನಗರದ ಭಾಗ್ಯನಗರದಲ್ಲಿರುವ ಶ್ರೀರಾಮ ಮಂದಿರದಲ್ಲಿ ಹಿಂದೂ-ಮುಸ್ಲಿಂ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ ಮಾಡಿದರು.

ಕೊಪ್ಪಳ, ಜನವರಿ 22: ಅಯೋಧ್ಯೆಯಲ್ಲಿ (Ayodhya) ಇಂದು (ಜ.22) ರಾಮಲಲ್ಲಾ (Ramlalla) ಪ್ರಾಣ‌ಪ್ರತಿಷ್ಠಾಪನೆ ಸಮಾರಂಭ ನಡೆಯಲಿದೆ. ರಾಜ್ಯದಲ್ಲಿ ಎಲ್ಲಡೆ ಶ್ರೀರಾಮೋತ್ಸವ ವಾತಾವರಣವಿದೆ. ಶ್ರೀರಾಮನ ಮಂದಿರ ಸೇರಿದಂತೆ ನಾಡಿನ ಎಲ್ಲ ದೇವಸ್ಥಾನಗಳಲ್ಲಿ ಪೂಜಾ ಕೈಂಕರ್ಯಗಳು ಆರಂಭವಾಗಿವೆ. ಅದರಂತೆ ಕೊಪ್ಪಳ ನಗರದ ಭಾಗ್ಯನಗರದಲ್ಲಿರುವ ಶ್ರೀರಾಮ ಮಂದಿರದಲ್ಲಿ ಹಿಂದೂ-ಮುಸ್ಲಿಂ ಮುಖಂಡರು ಒಟ್ಟಾಗಿ ಶ್ರೀರಾಮನಿಗೆ ಪೂಜೆ ಮಾಡಿದರು. ಅಲ್ಲದೇ ಮುಸ್ಲಿಂ ಮುಖಂಡರು ದೇವಸ್ಥಾನಗಳಿಗೆ ಬರುವ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಿದ್ದಾರೆ.

Follow Us
Sanjayya Chikkamath
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More