ಮನೆ ಕಟ್ಟಲು ಪಾಯ ಅಗೆಯುವಾಗ… 4 ಶತಮಾನ ಹಳೆಯ ಹಿಂದೂ ವಿಗ್ರಹಗಳು ಪತ್ತೆ! ವಿಡಿಯೊ ನೋಡಿ

ಮನೆ ಕಟ್ಟಲು ಜೆಸಿಬಿಯಿಂದ ಪಾಯ ಅಗೆಯುವಾಗ... 4 ಶತಮಾನಗಳ ಹಳೆಯ ಮೂರು ಹಿಂದೂ ವಿಗ್ರಹಗಳು ಪತ್ತೆಯಾಗಿವೆ. ಈ ಮಧ್ಯೆ ನಿವೇಶನದ ಮಾಲೀಕರಿಗೆ ಚಿನ್ನದ ನಾಣ್ಯಗಳ ಮಡಕೆಯೂ ಸಿಕ್ಕಿದೆ ಎಂಬ ವದಂತಿ ಇದೆ. ವೀಡಿಯೊ ನೋಡಿ

ಮನೆ ಕಟ್ಟಲು ಪಾಯ ಅಗೆಯುವಾಗ... 4 ಶತಮಾನ ಹಳೆಯ ಹಿಂದೂ ವಿಗ್ರಹಗಳು ಪತ್ತೆ! ವಿಡಿಯೊ ನೋಡಿ
|

Updated on: Jun 09, 2024 | 9:37 AM

ಅದು ಹರಿಯಾಣದ ಮಾನೇಸರ್ ಬಳಿಯ ಬಘೂಂಕಿ ಗ್ರಾಮ. ಆ ಊರಿನಲ್ಲಿ ಹಿರಿಯ ವ್ಯಕ್ತಿಯೊಬ್ಬರು ಹೊಸ ಮನೆ ಕಟ್ಟಲು ಬಯಸಿದ್ದರು. ಅದಕ್ಕಾಗಿ.. ಜೆಸಿಬಿ ತರಿಸಿ, ಪಾಯ ಅಗೆಯುತ್ತಿದ್ದರು. ಏಪ್ರಿಲ್ 24 ರಂದು ಹೀಗೆ ಮಣ್ಣನ್ನು ಉತ್ಖನ ಮಾಡುವ ವೇಳೆ ಮೂರು ಕಂಚಿನ ಪ್ರತಿಮೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಅವು ಸುಮಾರು 400 ವರ್ಷಗಳಷ್ಟು ಹಳೆಯವು ಎಂದು ಅಂದಾಜಿಸಲಾಗಿದೆ. ಪುರಾತನ ವಿಗ್ರಹಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮತ್ತು ನಿರ್ಮಾಣ ಕಾರ್ಯವನ್ನು ನಿಲ್ಲಿಸುವಂತೆ ಮಾಲೀಕರಿಗೆ ಪೊಲೀಸರು ಸೂಚಿಸಿದ್ದಾರೆ. ಆ ಸ್ಥಳದಲ್ಲಿ ಇನ್ನೂ ಹೆಚ್ಚಿನ ವಿಗ್ರಹಗಳು ಇರಬಹುದೆಂದು ಪರಿಶೀಲಿಸಲು ಪುರಾತತ್ವ ಇಲಾಖೆ ಉತ್ಖನನ ನಡೆಸಲಿದೆ ಎಂದು ತಿಳಿದುಬಂದಿದೆ.

ಹೊಸ ಮನೆಯ ಅಡಿಪಾಯವನ್ನು ಜೆಸಿಬಿ ಯಂತ್ರದಿಂದ ಅಗೆಯುವಾಗ ವಿಗ್ರಹಗಳು ಪತ್ತೆಯಾಗಿರುವುದಾಗಿ ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಮೊದಲಿಗೆ ನಿವೇಶನದ ಮಾಲೀಕರು ವಿಗ್ರಹಗಳ ಬಗ್ಗೆ ಮಾಹಿತಿಯನ್ನು ಮರೆಮಾಚಲು ಪ್ರಯತ್ನಿಸಿದರು. ಈ ವಿಷಯವನ್ನು ಮರೆಮಾಚಲು ಜೆಸಿಬಿ ಚಾಲಕನಿಗೆ ಹಣ ಕೂಡ ನೀಡಿದ್ದಾರೆ. ಆದರೆ ಚಾಲಕ ಎರಡು ದಿನಗಳ ನಂತರ ಬಿಲಾಸ್‌ಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸ್ ತಂಡ ನಿವೇಶನದ ಮಾಲೀಕನ ಮನೆಯನ್ನು ಶೋಧಿಸಿದ್ದಾರೆ. ಮಾಲೀಕನ ಮನೆಯಿಂದ ವಶಪಡಿಸಿಕೊಂಡ ವಿಗ್ರಹಗಳಲ್ಲಿ ನಿಂತ ಭಂಗಿಯಲ್ಲಿರುವ ವಿಷ್ಣು ವಿಗ್ರಹ, ಲಕ್ಷ್ಮಿ ದೇವಿಯ ವಿಗ್ರಹ ಮತ್ತು ಲಕ್ಷ್ಮಿ ಮತ್ತು ವಿಷ್ಣು ದೇವಿಯ ಜಂಟಿ ವಿಗ್ರಹ ಪತ್ತೆಯಾಗಿದೆ ಎಂದು ಅವರು ಹೇಳಿದರು. ಈ ಮಧ್ಯೆ ನಿವೇಶನದ ಮಾಲೀಕರಿಗೆ ಚಿನ್ನದ ನಾಣ್ಯಗಳ ಮಡಕೆಯೂ ಸಿಕ್ಕಿದೆ ಎಂಬ ವದಂತಿ ಇದೆ.

ವಿಡಿಯೋ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್