ಹಿಟ್ & ರನ್ ಅಪಘಾತ: ಗಾಯಾಳುವಿಗೆ ನೆರವಾದ ಶಾಸಕ ಜನಾರ್ದನ ರೆಡ್ಡಿ
ಹಿಟ್ & ರನ್ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ನನ್ನು ಶಾಸಕ ಜನಾರ್ದನ ರೆಡ್ಡಿ ತಮ್ಮ ವಾಹನದಲ್ಲಿ ಗಾಯಾಳುವನ್ನ ಗಂಗಾವತಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.
ಕೊಪ್ಪಳ: ಹಿಟ್ & ರನ್ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ನನ್ನು ಶಾಸಕ ಜನಾರ್ದನ ರೆಡ್ಡಿ ( Janardhana Reddy) ರಕ್ಷಣೆ ಮಾಡಿದ್ದಾರೆ. ಬೈಕ್ ಮೇಲೆ ತೆರಳುತಿದ್ದ ಸವಾರನಿಗೆ ಅಪರಚಿತ ಕಾರೊಂದು ಡಿಕ್ಕಿ ಹೊಡೆದಿರುವಂತಹ ಘಟನೆ ಗಂಗಾವತಿ ನಗರದಿಂದ ಕಾರಟಗಿಗೆ ಹೋಗುವ ರಸ್ತೆ ಮಾರ್ಗದಲ್ಲಿ ನಡೆದಿತ್ತು. ಅಪಘಾತಕ್ಕೆ ಒಳಗಾಗಿ ರಸ್ತೆ ಮೇಲೆ ಬಿದ್ದು ಗಾಯಾಳು ನರಳುತ್ತಿದ್ದ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ತಕ್ಷಣ ತಮ್ಮ ವಾಹನದಲ್ಲಿ ಗಾಯಾಳುವನ್ನ ಗಂಗಾವತಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

