ಹಿಟ್ & ರನ್ ಅಪಘಾತ: ಗಾಯಾಳುವಿಗೆ ನೆರವಾದ ಶಾಸಕ ಜನಾರ್ದನ ರೆಡ್ಡಿ
ಹಿಟ್ & ರನ್ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ನನ್ನು ಶಾಸಕ ಜನಾರ್ದನ ರೆಡ್ಡಿ ತಮ್ಮ ವಾಹನದಲ್ಲಿ ಗಾಯಾಳುವನ್ನ ಗಂಗಾವತಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.
ಕೊಪ್ಪಳ: ಹಿಟ್ & ರನ್ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ನನ್ನು ಶಾಸಕ ಜನಾರ್ದನ ರೆಡ್ಡಿ ( Janardhana Reddy) ರಕ್ಷಣೆ ಮಾಡಿದ್ದಾರೆ. ಬೈಕ್ ಮೇಲೆ ತೆರಳುತಿದ್ದ ಸವಾರನಿಗೆ ಅಪರಚಿತ ಕಾರೊಂದು ಡಿಕ್ಕಿ ಹೊಡೆದಿರುವಂತಹ ಘಟನೆ ಗಂಗಾವತಿ ನಗರದಿಂದ ಕಾರಟಗಿಗೆ ಹೋಗುವ ರಸ್ತೆ ಮಾರ್ಗದಲ್ಲಿ ನಡೆದಿತ್ತು. ಅಪಘಾತಕ್ಕೆ ಒಳಗಾಗಿ ರಸ್ತೆ ಮೇಲೆ ಬಿದ್ದು ಗಾಯಾಳು ನರಳುತ್ತಿದ್ದ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ತಕ್ಷಣ ತಮ್ಮ ವಾಹನದಲ್ಲಿ ಗಾಯಾಳುವನ್ನ ಗಂಗಾವತಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್-ಸಿಎಂ ಕಾಮಿಡಿ

