ಹಿಟ್ & ರನ್ ಅಪಘಾತ: ಗಾಯಾಳುವಿಗೆ ನೆರವಾದ ಶಾಸಕ ಜನಾರ್ದನ ರೆಡ್ಡಿ
ಹಿಟ್ & ರನ್ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ನನ್ನು ಶಾಸಕ ಜನಾರ್ದನ ರೆಡ್ಡಿ ತಮ್ಮ ವಾಹನದಲ್ಲಿ ಗಾಯಾಳುವನ್ನ ಗಂಗಾವತಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ.
ಕೊಪ್ಪಳ: ಹಿಟ್ & ರನ್ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ನನ್ನು ಶಾಸಕ ಜನಾರ್ದನ ರೆಡ್ಡಿ ( Janardhana Reddy) ರಕ್ಷಣೆ ಮಾಡಿದ್ದಾರೆ. ಬೈಕ್ ಮೇಲೆ ತೆರಳುತಿದ್ದ ಸವಾರನಿಗೆ ಅಪರಚಿತ ಕಾರೊಂದು ಡಿಕ್ಕಿ ಹೊಡೆದಿರುವಂತಹ ಘಟನೆ ಗಂಗಾವತಿ ನಗರದಿಂದ ಕಾರಟಗಿಗೆ ಹೋಗುವ ರಸ್ತೆ ಮಾರ್ಗದಲ್ಲಿ ನಡೆದಿತ್ತು. ಅಪಘಾತಕ್ಕೆ ಒಳಗಾಗಿ ರಸ್ತೆ ಮೇಲೆ ಬಿದ್ದು ಗಾಯಾಳು ನರಳುತ್ತಿದ್ದ. ಈ ವೇಳೆ ಶಾಸಕ ಜನಾರ್ದನ ರೆಡ್ಡಿ ತಕ್ಷಣ ತಮ್ಮ ವಾಹನದಲ್ಲಿ ಗಾಯಾಳುವನ್ನ ಗಂಗಾವತಿ ಆಸ್ಪತ್ರೆಗೆ ಕಳುಹಿಸಿ ಮಾನವೀಯತೆ ಮೆರೆದಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

