ಹೆಚ್ಚಿನ ವಿಚಾರಣೆಗಾಗಿ ವಕೀಲ ದೇವರಾಜೇಗೌಡನನ್ನು ವಶಕ್ಕೆ ಪಡೆದ ಹೊಳೆನರಸೀಪುರ ಪೊಲಿಸರು

ಕಳೆದ ಶುಕ್ರವಾರ ಹೊಳೆನರಸೀಪುರ ಪೊಲೀಸರು ದೇವರಾಜೇಗೌಡರನ್ನು ಚಿತ್ರದುರ್ಗ ಪೊಲೀಸರಿಂದ ತಮ್ಮ ವಶಕ್ಕೆ ಪಡೆದು ಪ್ರಾಥಮಿಕ ವಿಚಾರಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಕರೆದೊಯ್ಯುವಾಗಲೂ ಅವರು ಥಮ್ಸ್ ಅಪ್ ಸನ್ನೆ ಮಾಡಿದ್ದರು ಮತ್ತು ಅದೇ ದಿನ ಮೆಡಿಕಲ್ ಚೆಕಪ್ ಗೆ ಒಯ್ದಾಗ ಸಹ ಅವರು ಮಾಧ್ಯಮಗಳಿಗೆ ಸತ್ಯಕ್ಕೆ ಜಯವಿದೆ ಅನ್ನುತ್ತಾ ವಿಕ್ಟರಿ ಸನ್ನೆ ತೋರಿದ್ದರು.

ಹೆಚ್ಚಿನ ವಿಚಾರಣೆಗಾಗಿ ವಕೀಲ ದೇವರಾಜೇಗೌಡನನ್ನು ವಶಕ್ಕೆ ಪಡೆದ ಹೊಳೆನರಸೀಪುರ ಪೊಲಿಸರು
|

Updated on:May 14, 2024 | 12:07 PM

ಹಾಸನ: ಮಹಿಳೆಯೊಬ್ಬರ ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಲಯವೊಂದರಿಂದ ಮೇ 16 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲ್ಪಟ್ಟಿರುವ ವಕೀಲ ಮತ್ತು ಬಿಜೆಪಿ ಮುಖಂಡ ಡಿ ದೇವರಾಜೇಗೌಡನನ್ನು (D Devarajegowda) ಇವತ್ತು ಬೆಳಗ್ಗೆ ಹೊಳನಸೀಪುರ ಪೊಲೀಸರು (Holenarasipur police) ತಮ್ಮ ವಶಕ್ಕೆ ಪಡೆದರು. ಹೊಳೆನರಸೀಪುರದ ಉಪ ಪೊಲೀಸ್ ವರಿಷ್ಠಾಧಿಕಾರಿ ಅಶೋಕ (Ashok DySP) ನೇತೃತ್ವದ ಪೊಲೀಸ್ ತಂಡವೊಂದು ದೇವರಾಜೇಗೌಡನನ್ನು ಹಾಸನದ ಜಿಲ್ಲಾ ಕಾರಾಗೃಹದಿಂದ ಕರೆದೊಯ್ಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಪೊಲೀಸರ ವಶದಲ್ಲಿದ್ದರೂ ದೇವರಾಜೇಗೌಡರ ಆತ್ಮವಿಶ್ವಾಸ ಕುಂದಿಲ್ಲ. ಪೊಲೀಸ್ ವ್ಯಾನ್ ನಲ್ಲಿ ಕೂತ ಬಳಿಕ ಅವರು ಮಾಧ್ಯಮ ಕೆಮೆರಾಗಳ ಕಡೆ ನೋಡಿ ಥಮ್ಸ್ ಅಪ್ ಸನ್ನೆ ತೋರುತ್ತಾರೆ. ನಿಮಗೆ ನೆನಪಿರಬಹುದು, ಕಳೆದ ಶುಕ್ರವಾರ ಹೊಳೆನರಸೀಪುರ ಪೊಲೀಸರು ದೇವರಾಜೇಗೌಡರನ್ನು ಚಿತ್ರದುರ್ಗ ಪೊಲೀಸರಿಂದ ತಮ್ಮ ವಶಕ್ಕೆ ಪಡೆದು ಪ್ರಾಥಮಿಕ ವಿಚಾರಣೆ ನಡೆಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಲು ಕರೆದೊಯ್ಯುವಾಗಲೂ ಅವರು ಥಮ್ಸ್ ಅಪ್ ಸನ್ನೆ ಮಾಡಿದ್ದರು ಮತ್ತು ಅದೇ ದಿನ ಮೆಡಿಕಲ್ ಚೆಕಪ್ ಗೆ ಒಯ್ದಾಗ ಸಹ ಅವರು ಮಾಧ್ಯಮಗಳಿಗೆ ಸತ್ಯಕ್ಕೆ ಜಯವಿದೆ ಅನ್ನುತ್ತಾ ವಿಕ್ಟರಿ ಸನ್ನೆ ತೋರಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಗಂಭೀರ ಅರೋಪ ಹೊತ್ತು ಪೊಲೀಸರ ವಶದಲ್ಲಿದ್ದರೂ ದೇವರಾಜೇಗೌಡರ ಆತ್ಮವಿಶ್ವಾಸಕ್ಕೆ ಧಕ್ಕೆಯಾಗಿಲ್ಲ!

Published On - 12:05 pm, Tue, 14 May 24

Follow us
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ