ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ ಕೈದಿಗಳ ಅಹವಾಲುಗಳನ್ನು ಗೃಹಸಚಿವ ಆರಗ ಜ್ಞಾನೇಂದ್ರ ಆಲಿಸಿದರು
ಸನ್ನಡತೆ ಆಧಾರದಲ್ಲಿ ಬಿಡುಗಡೆಯಾಗುವ ಪ್ರಕ್ರಿಯೆ ವಿಳಂಬಗೊಳ್ಳುತ್ತಿದೆ ಎಂದು ಒಂದಿಬ್ಬರು ಕೈದಿಗಳು ಗೃಹ ಸಚಿವರ ಗಮನಕ್ಕೆ ತಂದಾಗ ತೀರ್ಪಿನ ಪ್ರತಿಯನ್ನು ಪರಿಶೀಲಿಸುವಂತೆ ಜೈಲು ಅಧಿಕಾರಿಗಳಿಗೆ ಸಚಿವರು ತಿಳಿಸಿದರು.
ಮೈಸೂರು: ನಗರದ ಕೇಂದ್ರ ಕಾರಾಗೃಹಕ್ಕೆ (central jail) ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರು ಶನಿವಾರ ದಿಢೀರನೆ ಭೇಟಿ ಜೈಲಿನೊಳಗಿನ ವ್ಯವಸ್ಥೆ ಗಮನಿಸಿದರು. ಈ ಸಂದರ್ಭದಲ್ಲಿ ಕೆಲ ಕೈದಿಗಳು ತಮ್ಮ ಅಹವಾಲುಗಳನ್ನು (grievances) ಸಚಿವರಿಗೆ ಸಲ್ಲಿಸಿದರು. ಸನ್ನಡತೆ ಹಿನ್ನೆಲೆಯಲ್ಲಿ ಬಿಡುಗಡೆಯಾಗುವ ಪ್ರಕ್ರಿಯೆ ವಿಳಂಬಗೊಳ್ಳುತ್ತಿದೆ ಎಂದು ಒಂದಿಬ್ಬರು ಕೈದಿಗಳು ಗೃಹ ಸಚಿವರ ಗಮನಕ್ಕೆ ತಂದಾಗ ತೀರ್ಪಿನ ಪ್ರತಿಯನ್ನು ಪರಿಶೀಲಿಸುವಂತೆ ಜೈಲು ಅಧಿಕಾರಿಗಳಿಗೆ ಸಚಿವರು ತಿಳಿಸಿದರು. ನಮಗೆ ಲಭ್ಯವಾಗಿರುವ ಮಾಹಿತಿಯ ಪ್ರಕಾರ ಸಚಿವರು ಜೈಲಿನ ಕಿಚನ್ ಗೆ ಹೋಗಿ ಊಟದ ವ್ಯವಸ್ಥೆಯನ್ನು ಸಹ ಗಮನಿಸಿದರು.
Latest Videos

‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ

ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು

ಫ್ಲೈಓವರ್ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ

ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
