ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ: ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು
ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ನಡೆದಿರುವ ಶೂಟೌಟ್ ಪ್ರಕರಣ ಸಂಬಂಧ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎ1 ರಾಕೇಶ್ ಮುತ್ತಪ್ಪ ರೈ ಮಾಜಿ ಬಲಗೈ ಬಂಟ. ಎ2 ಅನುರಾಧ ಮುತ್ತಪ್ಪ ರೈ ಎರಡನೇ ಪತ್ನಿ, ಎ3 ನಿತೇಶ್ ಎಸ್ಟೇಟ್ ಎಂಬ ರಿಯಲ್ ಎಸ್ಟೇಟ್ ಕಂಪೆನಿ ಒಡೆಯ, ಎ 4 ವೈದ್ಯನಾಥನ್ ಕಂಪೆನಿಯ ಎಕ್ಸಿಕ್ಯುಟಿವ್ ಡೈರೆಕ್ಟರ್. ಇನ್ನು ಈ ಪ್ರಕರಣ ಸಂಬಂಧ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿದ್ದಾರೆ.
ಬೆಂಗಳೂರು, ಏಪ್ರಿಲ್ 20): ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ನಡೆದಿರುವ ಶೂಟೌಟ್ ಪ್ರಕರಣದಲ್ಲಿ ಬಿಡದಿ ಪೊಲೀಸರ ತನಿಖೆ ಚುರುಕಾಗಿದೆ. ಈಗಾಗಲೇ ರಿಕ್ಕಿ ಕಾರು ಚಾಲಕ ಬಸವರಾಜ್ ನಾಲ್ವರ ವಿರುದ್ಧ ಬಿಡದಿ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಎ1 ರಾಕೇಶ್ ಮುತ್ತಪ್ಪ ರೈ ಮಾಜಿ ಬಲಗೈ ಬಂಟ. ಎ2 ಅನುರಾಧ ಮುತ್ತಪ್ಪ ರೈ ಎರಡನೇ ಪತ್ನಿ, ಎ3 ನಿತೇಶ್ ಎಸ್ಟೇಟ್ ಎಂಬ ರಿಯಲ್ ಎಸ್ಟೇಟ್ ಕಂಪೆನಿ ಒಡೆಯ, ಎ 4 ವೈದ್ಯನಾಥನ್ ಕಂಪೆನಿಯ ಎಕ್ಸಿಕ್ಯುಟಿವ್ ಡೈರೆಕ್ಟರ್. ಇನ್ನು ಈ ಪ್ರಕರಣ ಸಂಬಂಧ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿದ್ದಾರೆ.
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

