ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ: ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು
ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ನಡೆದಿರುವ ಶೂಟೌಟ್ ಪ್ರಕರಣ ಸಂಬಂಧ ನಾಲ್ವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಎ1 ರಾಕೇಶ್ ಮುತ್ತಪ್ಪ ರೈ ಮಾಜಿ ಬಲಗೈ ಬಂಟ. ಎ2 ಅನುರಾಧ ಮುತ್ತಪ್ಪ ರೈ ಎರಡನೇ ಪತ್ನಿ, ಎ3 ನಿತೇಶ್ ಎಸ್ಟೇಟ್ ಎಂಬ ರಿಯಲ್ ಎಸ್ಟೇಟ್ ಕಂಪೆನಿ ಒಡೆಯ, ಎ 4 ವೈದ್ಯನಾಥನ್ ಕಂಪೆನಿಯ ಎಕ್ಸಿಕ್ಯುಟಿವ್ ಡೈರೆಕ್ಟರ್. ಇನ್ನು ಈ ಪ್ರಕರಣ ಸಂಬಂಧ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿದ್ದಾರೆ.
ಬೆಂಗಳೂರು, ಏಪ್ರಿಲ್ 20): ಮಾಜಿ ಡಾನ್ ಮುತ್ತಪ್ಪ ರೈ ಮಗ ರಿಕ್ಕಿ ರೈ ಮೇಲೆ ನಡೆದಿರುವ ಶೂಟೌಟ್ ಪ್ರಕರಣದಲ್ಲಿ ಬಿಡದಿ ಪೊಲೀಸರ ತನಿಖೆ ಚುರುಕಾಗಿದೆ. ಈಗಾಗಲೇ ರಿಕ್ಕಿ ಕಾರು ಚಾಲಕ ಬಸವರಾಜ್ ನಾಲ್ವರ ವಿರುದ್ಧ ಬಿಡದಿ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಎ1 ರಾಕೇಶ್ ಮುತ್ತಪ್ಪ ರೈ ಮಾಜಿ ಬಲಗೈ ಬಂಟ. ಎ2 ಅನುರಾಧ ಮುತ್ತಪ್ಪ ರೈ ಎರಡನೇ ಪತ್ನಿ, ಎ3 ನಿತೇಶ್ ಎಸ್ಟೇಟ್ ಎಂಬ ರಿಯಲ್ ಎಸ್ಟೇಟ್ ಕಂಪೆನಿ ಒಡೆಯ, ಎ 4 ವೈದ್ಯನಾಥನ್ ಕಂಪೆನಿಯ ಎಕ್ಸಿಕ್ಯುಟಿವ್ ಡೈರೆಕ್ಟರ್. ಇನ್ನು ಈ ಪ್ರಕರಣ ಸಂಬಂಧ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಾತನಾಡಿದ್ದಾರೆ.
Loading...
Unable to load recommendations.
Follow Us