ಯತೀಂದ್ರ ಸಿದ್ದರಾಮಯ್ಯ ಮಾತಾಡಿದ್ದು ಗೊತ್ತಿಲ್ಲ, ಪ್ರಶ್ನೆ ಎತ್ತಿರುವ ಕುಮಾರಸ್ವಾಮಿಯನ್ನೇ ಕೇಳಿ ಅಂದರೆ ಅದು ಪಲಾಯನವಾದ ಆಗುತ್ತೆ ಗೃಹ ಸಚಿವರೇ!

ಚುನಾವಣೆ ಸಮಯದಲ್ಲಿ ರಾಜ್ಯದ ಜನರಿಗೆ ಆಶ್ವಾಸನೆಗಳನ್ನು ಕಾಂಗ್ರೆಸ್ ನೀಡಿತ್ತು, ಅವುಗಳನ್ನು ಈಡೇರಿಸುವ ದಿಶೆಯಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಪರಮೇಶ್ವರ್ ಹೇಳುತ್ತಾರೆ. ಯತೀಂದ್ರ ಸಿದ್ದರಾಮಯ್ಯ ಮಾತಾಡಿರುವ ವಿಡಿಯೋ ತಾನು ನೋಡಿಲ್ಲ ಅದರ ಬಗ್ಗೆ ಗೊತ್ತೂ ಇಲ್ಲ ಎಂದು ಪರಮೇಶ್ವರ್ ಹೇಳಿದ್ದು ಕನ್ನಡಿಗರಿಗೆ ಸರಿ ಕಾಣದು.

ಯತೀಂದ್ರ ಸಿದ್ದರಾಮಯ್ಯ ಮಾತಾಡಿದ್ದು ಗೊತ್ತಿಲ್ಲ, ಪ್ರಶ್ನೆ ಎತ್ತಿರುವ ಕುಮಾರಸ್ವಾಮಿಯನ್ನೇ ಕೇಳಿ ಅಂದರೆ ಅದು ಪಲಾಯನವಾದ ಆಗುತ್ತೆ ಗೃಹ ಸಚಿವರೇ!
|

Updated on: Nov 16, 2023 | 11:39 AM

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರವನ್ನು (Siddaramaiah government) ಇಕ್ಕಟ್ಟಿಗೆ ಸಿಕ್ಕಿಸುವ ವಿಡಿಯೋವೊಂದು ವೈರಲ್ ಆಗಿದೆ. ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ತನ್ನ ತಂದೆ ಸಿಎಂ ಸಿದ್ದರಾಮಯ್ಯಗೆ ಪೋನ್ ಮಾಡಿ ತಾನು ನೀಡಿದ ಲಿಸ್ಟ್ ನಲ್ಲಿದ್ದವರ ಕೆಲಸ ಮಾತ್ರ ಆಗಬೇಕು ಎಂದು ಜನರ ನಡುವೆ ನಿಂತುಕೊಂಡು ಹೇಳಿದ್ದು ವರ್ಗಾವಣೆ ಧಂದೆ ಶುರುವಾಗಿದೆಯಾ ಎಂಬ ಅನುಮಾನ ಕನ್ನಡಿಗರಲ್ಲಿ ಮೂಡಿಸಿದ್ದ; ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಪ್ರಶ್ನೆಗಳನ್ನು ಎತ್ತಿದ್ದಾರೆ. ಆದರೆ, ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಮಾತ್ರ ತನಗೇನೂ ಗೊತ್ತಿಲ್ಲ, ಪ್ರಶ್ನೆ ಕೇಳುತ್ತಿರುವ ಕುಮಾರಸ್ವಾಮಿಯನ್ನೇ ಕೇಳಿ ಅಂತ ಕೂಲಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳುತ್ತಾರೆ. ಚುನಾವಣೆ ಸಮಯದಲ್ಲಿ ರಾಜ್ಯದ ಜನರಿಗೆ ಆಶ್ವಾಸನೆಗಳನ್ನು ಕಾಂಗ್ರೆಸ್ ನೀಡಿತ್ತು, ಅವುಗಳನ್ನು ಈಡೇರಿಸುವ ದಿಶೆಯಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಪರಮೇಶ್ವರ್ ಹೇಳುತ್ತಾರೆ. ಯತೀಂದ್ರ ಸಿದ್ದರಾಮಯ್ಯ ಮಾತಾಡಿರುವ ವಿಡಿಯೋ ತಾನು ನೋಡಿಲ್ಲ ಅದರ ಬಗ್ಗೆ ಗೊತ್ತೂ ಇಲ್ಲ ಎಂದು ಪರಮೇಶ್ವರ್ ಹೇಳಿದ್ದು ಕನ್ನಡಿಗರಿಗೆ ಸರಿ ಕಾಣದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಕೃಷಿಗೆ ತೊಂದರೆ ಮಾಡುವ ಯಾವುದೇ ಲೇಔಟ್ ನಿರ್ಮಾಣಕ್ಕೆ ಅವಕಾಶ ನೀಡುವುದಿಲ್ಲ
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
ಚೆನ್ನೈ ಮನೆಯೊಂದರಲ್ಲಿ ಸಿಲುಕಿದ್ದ ಮಹಿಳೆಯನ್ನು ರಕ್ಷಿಸಿದ ಎನ್ ಡಿ ಆರ್ ಎಫ್
‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ಸ್ನೇಹಿತ್​ ಬದಲಾಗೋದೇ ಇಲ್ಲ
‘ಆಡೋಕೆ ಲಾಯಕ್ಕಿಲ್ಲ ಅಂದ್ರೆ ಹೋಗ್ತಾ ಇರಬೇಕು’; ಸ್ನೇಹಿತ್​ ಬದಲಾಗೋದೇ ಇಲ್ಲ
ವಿನಯ್ ಮೇಲೆ ಸಂಗೀತಾ-ಕಾರ್ತಿಕ್ ‘ದಾಳಿ’: ಮುಂದೆ ಕಾದಿದೆ ಎಂದ ‘ಆನೆ’
ವಿನಯ್ ಮೇಲೆ ಸಂಗೀತಾ-ಕಾರ್ತಿಕ್ ‘ದಾಳಿ’: ಮುಂದೆ ಕಾದಿದೆ ಎಂದ ‘ಆನೆ’
ಸಿದ್ದರಾಮಯ್ಯ ಜೊತೆ ನಾವಿದ್ದೇವೆ ಅಂತ ಬಸನಗೌಡ ಯತ್ನಾಳ್ ಹೇಳಿದ್ದು ಯಾಕೆ?
ಸಿದ್ದರಾಮಯ್ಯ ಜೊತೆ ನಾವಿದ್ದೇವೆ ಅಂತ ಬಸನಗೌಡ ಯತ್ನಾಳ್ ಹೇಳಿದ್ದು ಯಾಕೆ?
ಮಗಳ ಅರಿಶಿನ ಶಾಸ್ತ್ರ ಕಾರ್ಯಕ್ರಮದಲ್ಲಿ ಪತ್ನಿ ಜತೆ ಕುಣಿದ ಬಿ ಶ್ರೀರಾಮುಲು
ಮಗಳ ಅರಿಶಿನ ಶಾಸ್ತ್ರ ಕಾರ್ಯಕ್ರಮದಲ್ಲಿ ಪತ್ನಿ ಜತೆ ಕುಣಿದ ಬಿ ಶ್ರೀರಾಮುಲು
ಸರ್ಕಾರೀ ಗೌರವಗಳೊಂದಿಗೆ ಸಾಂಸ್ಕೃತಿಕ ರಾಯಭಾರಿ ಅರ್ಜುನನ ಅಂತ್ಯಕ್ರಿಯೆ
ಸರ್ಕಾರೀ ಗೌರವಗಳೊಂದಿಗೆ ಸಾಂಸ್ಕೃತಿಕ ರಾಯಭಾರಿ ಅರ್ಜುನನ ಅಂತ್ಯಕ್ರಿಯೆ
ಸದನದಲ್ಲಿ ಪ್ರಶ್ನೆ ಕೇಳಲು ಹಳೇದೋಸ್ತಿ ಶಿವಲಿಂಗೇಗೌಡ-ರೇವಣ್ಣ ನಡುವೆ ಜಟಾಪಟಿ
ಸದನದಲ್ಲಿ ಪ್ರಶ್ನೆ ಕೇಳಲು ಹಳೇದೋಸ್ತಿ ಶಿವಲಿಂಗೇಗೌಡ-ರೇವಣ್ಣ ನಡುವೆ ಜಟಾಪಟಿ