ಮಾರ್ಗ ಬದಲಿಸಿದ್ದಕ್ಕೆ ಗೃಹ ಸಚಿವ ಕೆಂಡಾಮಂಡಲ: ಡಿವೈಎಸ್ಪಿ ವಿರುದ್ಧ ಪರಂ ಗರಂ ವಿಡಿಯೋ

ಮಾರ್ಗ ಬದಲಿಸಿದ್ದಕ್ಕೆ ಗೃಹ ಸಚಿವ ಕೆಂಡಾಮಂಡಲ: ಡಿವೈಎಸ್ಪಿ ವಿರುದ್ಧ ಪರಂ ಗರಂ ವಿಡಿಯೋ
|

Updated on:Jul 10, 2024 | 5:47 PM

ತುಮಕೂರು ನಗರದ ಪ್ರವಾಸಿ ಮಂದಿರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಗೆ ಆಗಮಿಸಿದ್ದ ವೇಳೆ ಡಿವೈಎಸ್‌ಪಿ(DYSP) ಚಂದ್ರಶೇಖರ್‌ ಮೇಲೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ (G Parameshwara) ಗರಂ ಆಗಿದ್ದಾರೆ. ‘ಕೊರಟಗೆರೆಯಿಂದ ತುಮಕೂರಿಗೆ ಬರಲು ಮಾರ್ಗ ಬದಲಿಸಿದ್ದಕ್ಕೆ ಕಿಡಿಕಾರಿದ್ದಾರೆ.

ತುಮಕೂರು, ಜು.10: ತುಮಕೂರು ನಗರ ಡಿವೈಎಸ್‌ಪಿ(DYSP) ಚಂದ್ರಶೇಖರ್‌ ಮೇಲೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ (G Parameshwara) ಗರಂ ಆಗಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಗೆ ಆಗಮಿಸಿದ್ದ ವೇಳೆ ‘ಕೊರಟಗೆರೆಯಿಂದ ತುಮಕೂರಿಗೆ ಬರಲು ಮಾರ್ಗ ಬದಲಿಸಿದ್ದಕ್ಕೆ ಕಿಡಿಕಾರಿದ್ದಾರೆ. ಊರೆಲ್ಲ ಸುತ್ತಿಕೊಂಡು ಬರುವ ಹಾಗೆ ಮಾಡಿದ್ದು ಯಾಕೆ ಎಂದು ಸಿಟ್ಟಾಗಿದ್ದಾರೆ. ಮಧುಗಿರಿಯ ಕೊಡಿಗೆನಹಳ್ಳಿಯಲ್ಲಿ ಪೊಲೀಸ್ ಠಾಣೆ ಉದ್ಘಾಟನೆಗೆ ತೆರಳಿದ್ದ ಪರಮೇಶ್ವರ, ಮತ್ತೆ ವಾಪಸ್ ತುಮಕೂರಿಗೆ ಬರುವ ಮಾರ್ಗ ಬದಲಾವಣೆ ಮಾಡಿದ್ದಕ್ಕೆ ಗರಂ ಆಗಿದ್ದಾರೆ.

ಇನ್ನು ತುಮಕೂರು ಕೊರಟಗೆರೆ ಮಾರ್ಗ ಮಧ್ಯದಲ್ಲಿ ಬರುವ ಗ್ರಾಮ ಯಲ್ಲಾಪುರದಲ್ಲಿ ಜಾತ್ರೆ ಪ್ರಯುಕ್ತ ಡಿವೈಎಸ್‌ಪಿ ಮಾರ್ಗ ಬದಲಾವಣೆ ಮಾಡಿದ್ದರು. ಆದ್ದರಿಂದ ಗೃಹ ಸಚಿವರನ್ನು ಬದಲಿ ಮಾರ್ಗದಲ್ಲಿ ಕರೆತಂದಿದ್ದಕ್ಕೆ ಪರಮೇಶ್ವರ್ ಸಿಟ್ಟಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾತ್ರೆ ಮಾಡಲು ಪರ್ಮೀಷನ್ ಕೊಟ್ಟಿದ್ದು ಯಾರು ಎಂದು ತುಮಕೂರಿನ ಪ್ರವಾಸಿ ಮಂದಿರದಲ್ಲಿ ಡಿವೈಎಸ್‌ಪಿಗೆ ತರಾಟೆ ತೆಗೆದುಕೊಂಡರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:40 pm, Wed, 10 July 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ