ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆ: ಈ ಬಗ್ಗೆ ಗೃಹ ಸಚಿವ ಹೇಳಿದ್ದೇನು?
ಬೆಂಗಳೂರಿನಲ್ಲಿರುವ ಅಕ್ರಮ ವಲಸಿಗರ ಪತ್ತೆಗೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದಲ್ಲಿ ಡಿಸಿಪಿ ಎಂ.ನಾರಾಯಣ್ ನೇತೃತ್ವದಲ್ಲಿ 23 ಪೊಲೀಸರ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಿದ್ದು, 29 ಸ್ಥಳಗಳಲ್ಲಿ 1909 ಜನರನ್ನ ವಶಕ್ಕೆ ಪಡೆದಿದ್ದಾರೆ. ಈ ಪೈಕಿ 15 ಮಂದಿ ಬಾಂಗ್ಲಾ ವಲಸಿಗರು ಎಂಬುವುದು ದೃಢಪಟ್ಟಿದ್ದು, ಬಾಂಗ್ಲಾದ ಬಾಗೇರಹತ್ನ ಖುಲ್ನಾ ಜಿಲ್ಲೆಯವರು ಎಂದು ತಿಳಿದುಬಂದಿದೆ. ಇವರ ಬಳಿ ಪಶ್ಚಿಮ ಬಂಗಾಳ, ಅಸ್ಸಾಂ ಮೂಲದ ಆಧಾರ್ ಕಾರ್ಡ್ ಪತ್ತೆಯಾಗಿದ್ದು, 1,894 ಅಕ್ರಮ ವಲಸಿಗರ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ಏನು ಹೇಳಿದ್ದಾರೆ ನೋಡಿ.
ಬೆಂಗಳೂರು, (ಆಗಸ್ಟ್ 08): ಬೆಂಗಳೂರಿನಲ್ಲಿರುವ ಅಕ್ರಮ ವಲಸಿಗರ ಪತ್ತೆಗೆ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದಲ್ಲಿ ಡಿಸಿಪಿ ಎಂ.ನಾರಾಯಣ್ ನೇತೃತ್ವದಲ್ಲಿ 23 ಪೊಲೀಸರ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಿದ್ದು, 29 ಸ್ಥಳಗಳಲ್ಲಿ 1909 ಜನರನ್ನ ವಶಕ್ಕೆ ಪಡೆದಿದ್ದಾರೆ. ಈ ಪೈಕಿ 15 ಮಂದಿ ಬಾಂಗ್ಲಾ ವಲಸಿಗರು ಎಂಬುವುದು ದೃಢಪಟ್ಟಿದ್ದು, ಬಾಂಗ್ಲಾದ ಬಾಗೇರಹತ್ನ ಖುಲ್ನಾ ಜಿಲ್ಲೆಯವರು ಎಂದು ತಿಳಿದುಬಂದಿದೆ. ಇವರ ಬಳಿ ಪಶ್ಚಿಮ ಬಂಗಾಳ, ಅಸ್ಸಾಂ ಮೂಲದ ಆಧಾರ್ ಕಾರ್ಡ್ ಪತ್ತೆಯಾಗಿದ್ದು, 1,894 ಅಕ್ರಮ ವಲಸಿಗರ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿದ್ದು, ಏನು ಹೇಳಿದ್ದಾರೆ ನೋಡಿ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us

