AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಟ್ರ್ಯಾಪ್​ ಕೇಸ್: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್

ಸಹಕಾರಿ ಸಚಿವ ಕೆಎನ್ ರಾಜಣ್ಣ ಆರೋಪಿಸಿರುವ ಹನಿಟ್ರ್ಯಾಪ್​ ಯತ್ನ ಪ್ರಕರಣ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಹಲ್​ ಚಲ್ ಎಬ್ಬಿಸಿದೆ. ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಸದನಲ್ಲಿ ಗಂಭೀರ ಆರೋಪ ಮಾಡಿರುವ ರಾಜಣ್ಣ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರನ್ನು ಭೇಟಿ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.

ರಮೇಶ್ ಬಿ. ಜವಳಗೇರಾ
|

Updated on:Mar 25, 2025 | 5:46 PM

Share

ಬೆಂಗಳೂರು, ಮಾರ್ಚ್​ 25):  ಸಹಕಾರಿ ಸಚಿವ ಕೆಎನ್ ರಾಜಣ್ಣ ಆರೋಪಿಸಿರುವ ಹನಿಟ್ರ್ಯಾಪ್​ ಯತ್ನ ಪ್ರಕರಣ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಹಲ್​ ಚಲ್ ಎಬ್ಬಿಸಿದೆ. ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಸದನಲ್ಲಿ ಗಂಭೀರ ಆರೋಪ ಮಾಡಿರುವ ರಾಜಣ್ಣ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರನ್ನು ಭೇಟಿ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.

Published On - 5:44 pm, Tue, 25 March 25

Follow Us
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?