ಹನಿಟ್ರ್ಯಾಪ್​ ಕೇಸ್: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್

ಸಹಕಾರಿ ಸಚಿವ ಕೆಎನ್ ರಾಜಣ್ಣ ಆರೋಪಿಸಿರುವ ಹನಿಟ್ರ್ಯಾಪ್​ ಯತ್ನ ಪ್ರಕರಣ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಹಲ್​ ಚಲ್ ಎಬ್ಬಿಸಿದೆ. ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಸದನಲ್ಲಿ ಗಂಭೀರ ಆರೋಪ ಮಾಡಿರುವ ರಾಜಣ್ಣ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರನ್ನು ಭೇಟಿ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.

ಬೆಂಗಳೂರು, ಮಾರ್ಚ್​ 25):  ಸಹಕಾರಿ ಸಚಿವ ಕೆಎನ್ ರಾಜಣ್ಣ ಆರೋಪಿಸಿರುವ ಹನಿಟ್ರ್ಯಾಪ್​ ಯತ್ನ ಪ್ರಕರಣ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಹಲ್​ ಚಲ್ ಎಬ್ಬಿಸಿದೆ. ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಸದನಲ್ಲಿ ಗಂಭೀರ ಆರೋಪ ಮಾಡಿರುವ ರಾಜಣ್ಣ ಅವರು ಬೆಂಗಳೂರಿನಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರನ್ನು ಭೇಟಿ ಮಹತ್ವದ ಚರ್ಚೆ ನಡೆಸಿದ್ದಾರೆ. ಬಳಿಕ ಉಭಯ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿದ್ದು, ಅದರ ನೇರಪ್ರಸಾರ ಇಲ್ಲಿದೆ ನೋಡಿ.

Published On - 5:44 pm, Tue, 25 March 25

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us