AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಟ್ಕಾ ನಿಷೇಧ ಖಂಡಿಸಿ ಅಡಿಕೆ ಬೆಳೆಗಾರರ ಪ್ರತಿಭಟನೆ: ಹೊನ್ನಾಳಿಯಿಂದ ಪಾದಯಾತ್ರೆ

ಗುಟ್ಕಾ ನಿಷೇಧ ಖಂಡಿಸಿ ಅಡಿಕೆ ಬೆಳೆಗಾರರ ಪ್ರತಿಭಟನೆ: ಹೊನ್ನಾಳಿಯಿಂದ ಪಾದಯಾತ್ರೆ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Aug 27, 2026 | 11:34 AM

Share

ಗುಟ್ಕಾ ನಿಷೇಧನಿರ್ಧಾರವನ್ನು ವಿರೋಧಿಸಿ ಹೊನ್ನಾಳಿ ಅಡಿಕೆ ಬೆಳೆಗಾರರು ಬೃಹತ್ ಪಾದಯಾತ್ರೆ ನಡೆಸಿದ್ದಾರೆ. ಹೊನ್ನಾಳಿಯ ಹಿರೇಕಲ್ ಮಠದಿಂದ ಪ್ರಾರಂಭವಾದ ಈ ಪಾದಯಾತ್ರೆಯಲ್ಲಿ ರೈತರು, ರೈತ ಮೋರ್ಚಾ ಸದಸ್ಯರು ಮತ್ತು ಸ್ಥಳೀಯ ಮುಖಂಡರು ಭಾಗವಹಿಸಿದ್ದರು. ನಾಳೆ ದಾವಣಗೆರೆಯಲ್ಲಿ ಅಡಿಕೆ ಬೆಳಗಾರರ ಬೃಹತ್ ಪ್ರತಿಭಟನಾ ಸಭೆ ನಡೆಯಲಿದ್ದು, ಎಸಿ ಕಚೇರಿ ಮುತ್ತಿಗೆಗೂ ನಿರ್ಧರಿಸಲಾಗಿದೆ.

ದಾವಣಗೆರೆ, ಆಗಸ್ಟ್​​ 27: ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ಹಿನ್ನೆಲೆ ಅಡಿಕೆ ಬೆಳಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಅದೇಶ ವಾಪಸ್ಸಿಗೆ ಆಗ್ರಹಿಸಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ನೇತ್ರತ್ವದಲ್ಲಿ ದಾವಣಗೆರೆ ಜಿಲ್ಲೆಯ ಹೊನ್ನಾಳಿಯಿಂದ ಅಡಿಕೆ ಬೆಳಗಾರರ ಪಾದಯಾತ್ರೆ ಆರಂಭವಾಗಿದೆ. ನಾಳೆ ದಾವಣಗೆರೆಯಲ್ಲಿ ಅಡಿಕೆ ಬೆಳಗಾರರ ಬೃಹತ್ ಪ್ರತಿಭಟನಾ ಸಭೆ ನಡೆಯಲಿದ್ದು, ಎಸಿ ಕಚೇರಿ ಮುತ್ತಿಗೆಗೂ ನಿರ್ಧರಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us