Shwetha Srivatsav: ಮದ್ವೆ ನಂತರ ಚಿತ್ರರಂಗಕ್ಕೆ ಬಂದು ಶ್ವೇತಾ ಶ್ರೀವಾತ್ಸವ್​ ಎದುರಿಸಿದ ಚಾಲೆಂಜ್​ ಏನು? ಇಲ್ಲಿದೆ ಓಪನ್​ ಟಾಕ್​

Hope Movie: ‘ಹೋಪ್​’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ನಟಿ ಶ್ವೇತಾ ಶ್ರೀವಾತ್ಸವ್​ ಅವರು ಮನಸಾರೆ ಮಾತನಾಡಿದ್ದಾರೆ.

Shwetha Srivatsav: ಮದ್ವೆ ನಂತರ ಚಿತ್ರರಂಗಕ್ಕೆ ಬಂದು ಶ್ವೇತಾ ಶ್ರೀವಾತ್ಸವ್​ ಎದುರಿಸಿದ ಚಾಲೆಂಜ್​ ಏನು? ಇಲ್ಲಿದೆ ಓಪನ್​ ಟಾಕ್​
| Updated By: ಮದನ್​ ಕುಮಾರ್​

Updated on: Jun 25, 2022 | 2:39 PM

ನಟಿ ಶ್ವೇತಾ ಶ್ರೀವಾತ್ಸವ್​ ಅವರು ಕನ್ನಡ ಚಿತ್ರರಂಗದಲ್ಲಿ (Sandalwood) ತಮ್ಮದೇ ಛಾಪು ಮೂಡಿಸಿದ್ದಾರೆ. ಅವರು ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದೇ ಮದುವೆ ಆದ ನಂತರ. ಆ ರೀತಿ ಎಂಟ್ರಿ ಪಡೆದಾಗ ಹೀರೋಯಿನ್​ ಆಗಿ ನೆಲೆ ಕಂಡುಕೊಳ್ಳುವುದು ಅಷ್ಟು ಸುಲಭವಲ್ಲ. ನಂತರ ಶ್ವೇತಾ ಶ್ರೀವಾತ್ಸವ್ (Shwetha Srivatsav) ಅವರು ಮಗುವಿಗೆ ಜನ್ಮ ನೀಡಿದರು. ತಾಯಿ ಆದ ಬಳಿಕವೂ ಅವರು ನಟನೆಗೆ ಮರಳಿದ್ದಾರೆ. ‘ಹೋಪ್​’ (Hope Movie) ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದು, ತಾವು ದಾಟಿ ಬಂದ ಎರಡು ಚಾಲೆಂಜಿಂಗ್​ ಘಟ್ಟಗಳ ಬಗ್ಗೆ ವಿವರಿಸಿದ್ದಾರೆ. ತಮ್ಮ ವೃತ್ತಿಬದುಕಿಗೆ ಬೆಂಬಲವಾಗಿ ನಿಂತವರಿಗೆ ಅವರು ಧನ್ಯವಾದ ತಿಳಿಸಿದ್ದಾರೆ.

ಇದನ್ನೂ ಓದಿ: ಶ್ವೇತಾ ಶ್ರೀವಾತ್ಸವ್‌ ಹುಟ್ಟುಹಬ್ಬಕ್ಕೆ ‘ಹೋಪ್’ ಸಿನಿಮಾ ಮೋಷನ್ ಪೋಸ್ಟರ್ ಬಿಡುಗಡೆ

Hope Movie: ಪ್ರತಿಭಾವಂತ ಕಲಾವಿದರ ‘ಹೋಪ್​’ ಸಿನಿಮಾ ಜುಲೈ 8ಕ್ಕೆ ತೆರೆಗೆ; ಈ ಚಿತ್ರದ ಕಥಾಹಂದರ ಏನು?

Follow us
ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಬೈಕ್​ನಲ್ಲಿ ಹೋಗುತ್ತಿದ್ದಾಗ ಚರಂಡಿಗೆ ಬಿದ್ದ ವ್ಯಕ್ತಿ; ವಿಡಿಯೋ ವೈರಲ್
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು