Horoscope Today: ಇಂದು ಈ ರಾಶಿಯವರಿಗೆ ಹೂಡಿಕೆಯಿಂದ ಲಾಭವಿದೆ

Updated on: May 07, 2026 | 6:47 AM

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 7, ಗುರುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಷಷ್ಠಿ ತಿಥಿಯ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ಇಂದು ಪೂರ್ವಾಷಾಡ ನಕ್ಷತ್ರದ ಪ್ರಭಾವವಿದ್ದು, ವಿಶೇಷವಾಗಿ ರವೀಂದ್ರನಾಥ ಟಾಗೋರ್ ಅವರ ಜನ್ಮದಿನ, ಮದ್ದೂರಿನಲ್ಲಿ ನರಸಿಂಹ ಜಯಂತಿ ಹಾಗೂ ಲಕ್ಷ್ಮೀನಾರಾಯಣ ರಥೋತ್ಸವ ನಡೆಯುವ ಪವಿತ್ರ ದಿನವಾಗಿದೆ ಎಂದು ಗುರೂಜಿ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 7, ಗುರುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಷಷ್ಠಿ ತಿಥಿಯ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ಇಂದು ಪೂರ್ವಾಷಾಡ ನಕ್ಷತ್ರದ ಪ್ರಭಾವವಿದ್ದು, ವಿಶೇಷವಾಗಿ ರವೀಂದ್ರನಾಥ ಟಾಗೋರ್ ಅವರ ಜನ್ಮದಿನ, ಮದ್ದೂರಿನಲ್ಲಿ ನರಸಿಂಹ ಜಯಂತಿ ಹಾಗೂ ಲಕ್ಷ್ಮೀನಾರಾಯಣ ರಥೋತ್ಸವ ನಡೆಯುವ ಪವಿತ್ರ ದಿನವಾಗಿದೆ ಎಂದು ಗುರೂಜಿ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

 

 

 

Loading...
Unable to load recommendations.
Follow Us