Horoscope Today: ಇಂದು ಈ ರಾಶಿಯವರು ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಾಗಿ ಭಾಗಿಯಾಗಬೇಕು

Updated on: May 08, 2026 | 6:46 AM

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 8, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಸಪ್ತಮಿ ತಿಥಿಯ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ಇಂದು ಚಂದ್ರನು ಮಕರ ರಾಶಿಯಲ್ಲಿ ಮತ್ತು ಉತ್ತರಾಷಾಢ ನಕ್ಷತ್ರದಲ್ಲಿ ಸಂಚರಿಸುತ್ತಿದ್ದು, ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ವಿಶೇಷವಾಗಿ ಮೇಷ ಮತ್ತು ಸಿಂಹ ರಾಶಿಯವರಿಗೆ ಆರ್ಥಿಕ ಲಾಭ ಹಾಗೂ ಉದ್ಯೋಗದಲ್ಲಿ ಪ್ರಗತಿಯುಂಟಾಗಲಿದೆ ಎಂದು ಗುರೂಜಿ ತಿಳಿಸಿದ್ದಾರೆ.

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 8, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ಸಪ್ತಮಿ ತಿಥಿಯ ಈ ದಿನದ ಮಹತ್ವವನ್ನು ವಿವರಿಸಿದ್ದಾರೆ. ಇಂದು ಚಂದ್ರನು ಮಕರ ರಾಶಿಯಲ್ಲಿ ಮತ್ತು ಉತ್ತರಾಷಾಢ ನಕ್ಷತ್ರದಲ್ಲಿ ಸಂಚರಿಸುತ್ತಿದ್ದು, ದ್ವಾದಶ ರಾಶಿಗಳ ಮೇಲೆ ಪ್ರಭಾವ ಬೀರಲಿದೆ. ವಿಶೇಷವಾಗಿ ಮೇಷ ಮತ್ತು ಸಿಂಹ ರಾಶಿಯವರಿಗೆ ಆರ್ಥಿಕ ಲಾಭ ಹಾಗೂ ಉದ್ಯೋಗದಲ್ಲಿ ಪ್ರಗತಿಯುಂಟಾಗಲಿದೆ ಎಂದು ಗುರೂಜಿ ತಿಳಿಸಿದ್ದಾರೆ.

 

 

 

Loading...
Unable to load recommendations.
Follow Us