AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಕಾಮಿಕಾ ಏಕಾದಶಿ; ಉಪವಾಸ ವೃತ ಆಚರಿಸುವುದರಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ

Horoscope Today: ಇಂದು ಕಾಮಿಕಾ ಏಕಾದಶಿ; ಉಪವಾಸ ವೃತ ಆಚರಿಸುವುದರಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ

ಭಾವನಾ ಹೆಗಡೆ
|

Updated on:Aug 09, 2026 | 6:37 AM

Share

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 09, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಆಷಾಢ ಮಾಸದ ಕೃಷ್ಣ ಪಕ್ಷದ ಏಕಾದಶಿ, ಮೃಗಶಿರಾ ನಕ್ಷತ್ರ ಇರತಕ್ಕಂತ ದಿನ. ಭಾನುವಾರವು ಸೂರ್ಯನಿಗೆ ಪ್ರಿಯವಾದ ದಿನವಾಗಿದ್ದು, ಭಾಸ್ಕರನ ಆರಾಧನೆಗೆ ಪ್ರಶಸ್ತವಾಗಿದೆ. ಇಂದು ಕಾಮಿಕಾ ಏಕಾದಶಿ ಕೂಡ ಆಗಿದ್ದು, ಉಪವಾಸ ವೃತ ಆಚರಿಸುವುದರಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಆಗಸ್ಟ್ 09, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಆಷಾಢ ಮಾಸದ ಕೃಷ್ಣ ಪಕ್ಷದ ಏಕಾದಶಿ, ಮೃಗಶಿರಾ ನಕ್ಷತ್ರ ಇರತಕ್ಕಂತ ದಿನ. ಭಾನುವಾರವು ಸೂರ್ಯನಿಗೆ ಪ್ರಿಯವಾದ ದಿನವಾಗಿದ್ದು, ಭಾಸ್ಕರನ ಆರಾಧನೆಗೆ ಪ್ರಶಸ್ತವಾಗಿದೆ. ಇಂದು ಕಾಮಿಕಾ ಏಕಾದಶಿ ಕೂಡ ಆಗಿದ್ದು, ಉಪವಾಸ ವೃತ ಆಚರಿಸುವುದರಿಂದ ಭಗವಂತನ ಕೃಪೆಗೆ ಪಾತ್ರರಾಗುವಿರಿ.

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗೆ, ಪ್ರತಿಯೊಂದು ರಾಶಿಯ ರಾಶ್ಯಾಧಿಪತಿಗಳ ಸ್ಥಾನ, ಚಂದ್ರನ ಸಂಚಾರ, ಗ್ರಹಗಳ ಶುಭಫಲಗಳು, ಉದ್ಯೋಗ, ಆರ್ಥಿಕ ಸ್ಥಿತಿ, ಆರೋಗ್ಯ, ಕುಟುಂಬ ಸಂಬಂಧಗಳು, ಪ್ರಯಾಣ, ವಿವಾಹ ವಿಚಾರಗಳು, ಹಾಗೂ ಅದೃಷ್ಟ ಸಂಖ್ಯೆ, ಬಣ್ಣ, ದಿಕ್ಕು ಮತ್ತು ಪಠಿಸಬೇಕಾದ ಮಂತ್ರಗಳ ಕುರಿತು ಸಮಗ್ರ ಮಾಹಿತಿಯನ್ನು ನೀಡಿದ್ದಾರೆ.

Published on: Aug 09, 2026 06:36 AM

Follow Us