Horoscope Today: ಇಂದು ಈ ರಾಶಿಯವರು ಕೆಲಸಗಳಲ್ಲಿ ಅವಸರ ಮಾಡಬೇಡಿ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 14, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಚತುರ್ದಶಿ, ರೋಹಿಣಿ ನಕ್ಷತ್ರ, ಧೃತಿ ಯೋಗ, ಶಕುನಿ ಕರಣ ಇರತಕ್ಕಂತಹ ಈ ಶುಭ ದಿನದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿಶ್ಲೇಷಿಸಿದ್ದಾರೆ. ಈ ದಿನ ರಾಹುಕಾಲ ಸಂಜೆ 5:07 ರಿಂದ 6:44 ರವರೆಗೆ ಇದ್ದು, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಹಾಗೂ ಶುಭಕಾಲ ಬೆಳಗ್ಗೆ 10:43 ರಿಂದ ಮಧ್ಯಾಹ್ನ 12:19 ರವರೆಗೆ ಇರುತ್ತದೆ. ಇಂದು ವಿಶ್ವ ರಕ್ತದಾನಿಗಳ ದಿನವಾಗಿದ್ದು, ರಕ್ತದಾನ ಮಾಡುವ ಎಲ್ಲರಿಗೂ ಶುಭವಾಗಲಿ ಎಂದು ಗುರೂಜಿ ಹಾರೈಸಿದ್ದಾರೆ. ರವಿ ಮತ್ತು ಚಂದ್ರ ಗ್ರಹಗಳು ವೃಷಭ ರಾಶಿಯಲ್ಲಿ ರೋಹಿಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿರುವುದು ಇಂದಿನ ವಿಶೇಷ ಎಂದು ಬಸವರಾಜ ಗುರೂಜಿ ತಿಳಿಸಿದ್ದಾರೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 14, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನವು ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಚತುರ್ದಶಿ, ರೋಹಿಣಿ ನಕ್ಷತ್ರ, ಧೃತಿ ಯೋಗ, ಶಕುನಿ ಕರಣ ಇರತಕ್ಕಂತಹ ಈ ಶುಭ ದಿನದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿಶ್ಲೇಷಿಸಿದ್ದಾರೆ. ಈ ದಿನ ರಾಹುಕಾಲ ಸಂಜೆ 5:07 ರಿಂದ 6:44 ರವರೆಗೆ ಇದ್ದು, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಹಾಗೂ ಶುಭಕಾಲ ಬೆಳಗ್ಗೆ 10:43 ರಿಂದ ಮಧ್ಯಾಹ್ನ 12:19 ರವರೆಗೆ ಇರುತ್ತದೆ. ಇಂದು ವಿಶ್ವ ರಕ್ತದಾನಿಗಳ ದಿನವಾಗಿದ್ದು, ರಕ್ತದಾನ ಮಾಡುವ ಎಲ್ಲರಿಗೂ ಶುಭವಾಗಲಿ ಎಂದು ಗುರೂಜಿ ಹಾರೈಸಿದ್ದಾರೆ. ರವಿ ಮತ್ತು ಚಂದ್ರ ಗ್ರಹಗಳು ವೃಷಭ ರಾಶಿಯಲ್ಲಿ ರೋಹಿಣಿ ನಕ್ಷತ್ರದಲ್ಲಿ ಸಂಚಾರ ಮಾಡುತ್ತಿರುವುದು ಇಂದಿನ ವಿಶೇಷ ಎಂದು ಬಸವರಾಜ ಗುರೂಜಿ ತಿಳಿಸಿದ್ದಾರೆ.
ಕಣ್ಣೀರಿಡುತ್ತಾ ಕೆಎಸ್ಆರ್ಟಿಸಿ ಬಸ್ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ

