Horoscope Today: ಇಂದು ಈ ರಾಶಿಯವರಿಗೆ ವಾಹನ ಖರೀದಿ ಯೋಗ!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 15, ಗುರುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ಶುಕ್ರವಾರವು ಪರಾಭವನಾ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ತ್ರಯೋದಶಿ ಮತ್ತು ಅಶ್ವಿನಿ ನಕ್ಷತ್ರದ ವಿಶೇಷ ದಿನವಾಗಿದೆ. ಅಂತರಾಷ್ಟ್ರೀಯ ಕುಟುಂಬ ದಿನವೂ ಆಗಿರುವ ಇಂದು, ಬೆಳಗಿನ ಜಾವ 6 ಗಂಟೆ 28 ನಿಮಿಷಕ್ಕೆ ಸೂರ್ಯನು ವೃಷಭ ರಾಶಿಗೆ ಪ್ರವೇಶಿಸುವುದರಿಂದ ವೃಷಭ ಸಂಕ್ರಾಂತಿಯ ಪರ್ವಕಾಲವಿರುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 15, ಗುರುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ಶುಕ್ರವಾರವು ಪರಾಭವನಾ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣ ಪಕ್ಷದ ತ್ರಯೋದಶಿ ಮತ್ತು ಅಶ್ವಿನಿ ನಕ್ಷತ್ರದ ವಿಶೇಷ ದಿನವಾಗಿದೆ. ಅಂತರಾಷ್ಟ್ರೀಯ ಕುಟುಂಬ ದಿನವೂ ಆಗಿರುವ ಇಂದು, ಬೆಳಗಿನ ಜಾವ 6 ಗಂಟೆ 28 ನಿಮಿಷಕ್ಕೆ ಸೂರ್ಯನು ವೃಷಭ ರಾಶಿಗೆ ಪ್ರವೇಶಿಸುವುದರಿಂದ ವೃಷಭ ಸಂಕ್ರಾಂತಿಯ ಪರ್ವಕಾಲವಿರುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.
Loading...
Unable to load recommendations.
Follow Us
