Horoscope Today: ಇಂದು ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 17, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಪಾಡ್ಯ ತಿಥಿ ಮತ್ತು ಕೃತಿಕಾ ನಕ್ಷತ್ರದೊಂದಿಗೆ ವಿಶಿಷ್ಟ ಮಹತ್ವವನ್ನು ಹೊಂದಿದೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 17, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಪಾಡ್ಯ ತಿಥಿ ಮತ್ತು ಕೃತಿಕಾ ನಕ್ಷತ್ರದೊಂದಿಗೆ ವಿಶಿಷ್ಟ ಮಹತ್ವವನ್ನು ಹೊಂದಿದೆ.
ಇಂದಿನ ದಿನವು ಪ್ರಸನ್ನ ಗೌರಿ ಕರವೀರ ವ್ರತ, ದಶಹರ ವ್ರತಾರಂಭ, ಕೃತಿಕಾ ಮಳೆ ಪ್ರಾರಂಭ ಹಾಗೂ ವಿಶ್ವ ದೂರ ಸಂಪರ್ಕ ದಿನ ಎಂದೂ ಆಚರಿಸಲ್ಪಡುತ್ತದೆ. ರವಿ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಸಹ ವೃಷಭ ರಾಶಿಯ ಕೃತಿಕಾ ನಕ್ಷತ್ರದಲ್ಲಿ ಸಂಚರಿಸುತ್ತಾನೆ ಎಂದು ಗುರೂಜಿ ಹೇಳಿದ್ದಾರೆ. ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ಅವರು ವಿವರಿಸಿದ್ದಾರೆ.
Follow Us
