AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!

Horoscope Today: ಇಂದು ಈ ರಾಶಿಯವರು ಆತುರದಲ್ಲಿ ನಿರ್ಧಾರ ತೆಗೆದುಕೊಳ್ಳಬೇಡಿ!

ಭಾವನಾ ಹೆಗಡೆ
|

Updated on: Apr 18, 2026 | 6:41 AM

Share

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 18, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಾಡ್ಯ, ಅಶ್ವಿನಿ ನಕ್ಷತ್ರ, ಪ್ರೀತಿಯೋಗ ಮತ್ತು ಭವಕರಣಗಳನ್ನು ಒಳಗೊಂಡಿರುವ ವಿಶೇಷ ದಿನವಾಗಿದೆ. ಈ ದಿನದ ರಾಹುಕಾಲ ಬೆಳಗ್ಗೆ 9:11 ರಿಂದ 10:44 ರವರೆಗೆ ಇದ್ದು, ಸರ್ವಸಿದ್ಧಿ ಕಾಲ ಅಂದರೆ ಶುಭಕಾಲವು ಮಧ್ಯಾಹ್ನ 1:52 ರಿಂದ 3:02 ರವರೆಗೆ ಇರುತ್ತದೆ. ಈ ಪರ್ವದಿನವು ಸಾಕ್ಷಾತ್ ಶನಿ ಭಗವಾನ, ವೆಂಕಟೇಶ ಹಾಗೂ ಹನುಮಂತ ದೇವರ ಲಹರಿಗಳ ಪ್ರಭಾವದಿಂದ ಕೂಡಿದೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗಳಿಗೂ ಗ್ರಹಗಳ ಶುಭ ಫಲ, ಧನ ಯೋಗ, ಆರೋಗ್ಯ, ವ್ಯವಹಾರ, ಅದೃಷ್ಟ ಸಂಖ್ಯೆ, ಬಣ್ಣ ಮತ್ತು ದಿಕ್ಕಿನ ಬಗ್ಗೆ ವಿವರಿಸಿದ್ದಾರೆ.

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 18, ಶನಿವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಾಡ್ಯ, ಅಶ್ವಿನಿ ನಕ್ಷತ್ರ, ಪ್ರೀತಿಯೋಗ ಮತ್ತು ಭವಕರಣಗಳನ್ನು ಒಳಗೊಂಡಿರುವ ವಿಶೇಷ ದಿನವಾಗಿದೆ. ಈ ದಿನದ ರಾಹುಕಾಲ ಬೆಳಗ್ಗೆ 9:11 ರಿಂದ 10:44 ರವರೆಗೆ ಇದ್ದು, ಸರ್ವಸಿದ್ಧಿ ಕಾಲ ಅಂದರೆ ಶುಭಕಾಲವು ಮಧ್ಯಾಹ್ನ 1:52 ರಿಂದ 3:02 ರವರೆಗೆ ಇರುತ್ತದೆ. ಈ ಪರ್ವದಿನವು ಸಾಕ್ಷಾತ್ ಶನಿ ಭಗವಾನ, ವೆಂಕಟೇಶ ಹಾಗೂ ಹನುಮಂತ ದೇವರ ಲಹರಿಗಳ ಪ್ರಭಾವದಿಂದ ಕೂಡಿದೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಗಳಿಗೂ ಗ್ರಹಗಳ ಶುಭ ಫಲ, ಧನ ಯೋಗ, ಆರೋಗ್ಯ, ವ್ಯವಹಾರ, ಅದೃಷ್ಟ ಸಂಖ್ಯೆ, ಬಣ್ಣ ಮತ್ತು ದಿಕ್ಕಿನ ಬಗ್ಗೆ ವಿವರಿಸಿದ್ದಾರೆ.

 

 

 

Follow Us