Horoscope Today: ಇಂದು ಈ ರಾಶಿಯವರಿಗೆ ಆರೋಗ್ಯ ಸಮಸ್ಯೆ ಕಾಡಬಹುದು
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 18, ಸೋಮವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಸೋಮವಾರದ ಈ ಶುಭ ದಿನವು ಉತ್ತರಾಯಣ, ಜೇಷ್ಠ ಮಾಸ, ಶುಕ್ಲ ಪಕ್ಷದ ಬಿದಿಗೆ, ರೋಹಿಣಿ ನಕ್ಷತ್ರ ಮತ್ತು ಸುಕರ್ಮ ಯೋಗದಿಂದ ಕೂಡಿದೆ. ರವಿ ಮತ್ತು ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುತ್ತಿದ್ದು, ಇದು ಗ್ರಹಗತಿಗಳ ಮೇಲೆ ಪ್ರಮುಖ ಪರಿಣಾಮ ಬೀರಲಿದೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 18, ಸೋಮವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಸೋಮವಾರದ ಈ ಶುಭ ದಿನವು ಉತ್ತರಾಯಣ, ಜೇಷ್ಠ ಮಾಸ, ಶುಕ್ಲ ಪಕ್ಷದ ಬಿದಿಗೆ, ರೋಹಿಣಿ ನಕ್ಷತ್ರ ಮತ್ತು ಸುಕರ್ಮ ಯೋಗದಿಂದ ಕೂಡಿದೆ. ರವಿ ಮತ್ತು ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುತ್ತಿದ್ದು, ಇದು ಗ್ರಹಗತಿಗಳ ಮೇಲೆ ಪ್ರಮುಖ ಪರಿಣಾಮ ಬೀರಲಿದೆ.
ರಾಹುಕಾಲವು ಬೆಳಿಗ್ಗೆ 7:29 ರಿಂದ 9:00 ರವರೆಗೆ ಇದ್ದು, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲವು 9:00 ರಿಂದ 10:40 ರವರೆಗೆ ಇರುತ್ತದೆ. ಈ ದಿನವನ್ನು ಶಿವನ ಕೃಪೆಗೆ ಪಾತ್ರರಾಗಲು “ಓಂ ನಮಃಶಿವಾಯ” ಮಂತ್ರ ಜಪಿಸಲು ಪವಿತ್ರ ದಿನವೆಂದು ಗುರೂಜಿ ತಿಳಿಸಿದ್ದಾರೆ.
Follow Us
