Horoscope Today: ಇಂದು ಈ ರಾಶಿಯವರಿಗೆ ಖರ್ಚು ವೆಚ್ಚಗಳು ಹೆಚ್ಚಾಗಲಿವೆ!

Updated on: Apr 19, 2026 | 6:22 AM

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 19, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿ, ಅಶ್ವಿನಿ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಕೌಲವ ಕರಣ ಒಳಗೊಂಡಿರುವ ವಿಶೇಷ ದಿನವಾಗಿದೆ. ರವಿ ಮತ್ತು ಚಂದ್ರ ಇಬ್ಬರೂ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದು, ರವಿ ಉಚ್ಚ ಸ್ಥಾನದಲ್ಲಿದ್ದಾನೆ ಎಂದು ಗುರೂಜಿ ವಿವರಿಸಿದ್ದಾರೆ. ಗುರೂಜಿ ಅವರು ಪ್ರತಿ ರಾಶಿಯವರಿಗೂ ವೃತ್ತಿ, ಆರ್ಥಿಕತೆ, ಆರೋಗ್ಯ, ಕುಟುಂಬ, ವೈವಾಹಿಕ ಜೀವನ, ಪ್ರಯಾಣ, ಶುಭ ಬಣ್ಣ, ಅದೃಷ್ಟ ಸಂಖ್ಯೆ ಮತ್ತು ಜಪಿಸಬೇಕಾದ ಮಂತ್ರಗಳ ಬಗ್ಗೆ ವಿವರವಾದ ಭವಿಷ್ಯವನ್ನು ನೀಡಿದ್ದಾರೆ.

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 19, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಬಿದಿಗೆ ತಿಥಿ, ಅಶ್ವಿನಿ ನಕ್ಷತ್ರ, ಆಯುಷ್ಮಾನ್ ಯೋಗ ಮತ್ತು ಕೌಲವ ಕರಣ ಒಳಗೊಂಡಿರುವ ವಿಶೇಷ ದಿನವಾಗಿದೆ. ರವಿ ಮತ್ತು ಚಂದ್ರ ಇಬ್ಬರೂ ಮೇಷ ರಾಶಿಯಲ್ಲಿ ಸಂಚರಿಸುತ್ತಿದ್ದು, ರವಿ ಉಚ್ಚ ಸ್ಥಾನದಲ್ಲಿದ್ದಾನೆ ಎಂದು ಗುರೂಜಿ ವಿವರಿಸಿದ್ದಾರೆ. ಗುರೂಜಿ ಅವರು ಪ್ರತಿ ರಾಶಿಯವರಿಗೂ ವೃತ್ತಿ, ಆರ್ಥಿಕತೆ, ಆರೋಗ್ಯ, ಕುಟುಂಬ, ವೈವಾಹಿಕ ಜೀವನ, ಪ್ರಯಾಣ, ಶುಭ ಬಣ್ಣ, ಅದೃಷ್ಟ ಸಂಖ್ಯೆ ಮತ್ತು ಜಪಿಸಬೇಕಾದ ಮಂತ್ರಗಳ ಬಗ್ಗೆ ವಿವರವಾದ ಭವಿಷ್ಯವನ್ನು ನೀಡಿದ್ದಾರೆ.

 

Follow Us