Horoscope Today: ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು

Updated on: Jul 19, 2026 | 6:43 AM

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 19, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ ಪಂಚಮಿ, ಉತ್ತರಾ ನಕ್ಷತ್ರ, ಪರಿಘ ಯೋಗ ಮತ್ತು ಬಾಲವಕರಣ ಇರುತ್ತದೆ. ರಾಹುಕಾಲ ಸಂಜೆ 5:11 ರಿಂದ 6:47 ರವರೆಗೆ ಇರಲಿದ್ದು, ಸಂಕಲ್ಪ ಕಾಲ ಬೆಳಗ್ಗೆ 10:49 ರಿಂದ ಮಧ್ಯಾಹ್ನ 12:25 ರವರೆಗೆ ಇರುತ್ತದೆ. ಇಂದು ಅಮೃತ ಲಕ್ಷ್ಮಿ ವ್ರತ, ಅಗಡಿ ನಾರಾಯಣ ಜಯಂತಿ ಹಾಗೂ ಮಹಂಗಾವ ಮಹಾರಾಜರ ಪುಣ್ಯದಿನವೂ ಆಗಿದೆ. ರವಿ ಕರ್ಕಾಟಕ ರಾಶಿಯಲ್ಲಿ ಹಾಗೂ ಚಂದ್ರ ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ ಎಂದು ಬಸವರಾಜ ಗುರೂಜಿ ತಿಳಿಸಿದ್ದಾರೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 19, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ ಪಂಚಮಿ, ಉತ್ತರಾ ನಕ್ಷತ್ರ, ಪರಿಘ ಯೋಗ ಮತ್ತು ಬಾಲವಕರಣ ಇರುತ್ತದೆ. ರಾಹುಕಾಲ ಸಂಜೆ 5:11 ರಿಂದ 6:47 ರವರೆಗೆ ಇರಲಿದ್ದು, ಸಂಕಲ್ಪ ಕಾಲ ಬೆಳಗ್ಗೆ 10:49 ರಿಂದ ಮಧ್ಯಾಹ್ನ 12:25 ರವರೆಗೆ ಇರುತ್ತದೆ. ಇಂದು ಅಮೃತ ಲಕ್ಷ್ಮಿ ವ್ರತ, ಅಗಡಿ ನಾರಾಯಣ ಜಯಂತಿ ಹಾಗೂ ಮಹಂಗಾವ ಮಹಾರಾಜರ ಪುಣ್ಯದಿನವೂ ಆಗಿದೆ. ರವಿ ಕರ್ಕಾಟಕ ರಾಶಿಯಲ್ಲಿ ಹಾಗೂ ಚಂದ್ರ ಕನ್ಯಾ ರಾಶಿಯ ಉತ್ತರಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ ಎಂದು ಬಸವರಾಜ ಗುರೂಜಿ ತಿಳಿಸಿದ್ದಾರೆ.

Follow Us