Horoscope Today: ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 20, ವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ವಿನಾಯಕ ಚತುರ್ಥಿಯಾಗಿದ್ದು, ಶುಕ್ಲ ಪಕ್ಷದ ಚತುರ್ಥಿ, ಆರ್ದ್ರಾ ನಕ್ಷತ್ರ, ಶೂಲ ಯೋಗ ಮತ್ತು ಭದ್ರಕರಣ ಇರಲಿದೆ. ಸೂರ್ಯ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯ ಆರ್ದ್ರಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ರಾಹುಕಾಲ ಮಧ್ಯಾಹ್ನ 12:15 ರಿಂದ 1:50 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲವು ಬೆಳಗ್ಗೆ 10:40 ರಿಂದ 12:15 ರವರೆಗೆ ಇರುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 20, ವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ವಿನಾಯಕ ಚತುರ್ಥಿಯಾಗಿದ್ದು, ಶುಕ್ಲ ಪಕ್ಷದ ಚತುರ್ಥಿ, ಆರ್ದ್ರಾ ನಕ್ಷತ್ರ, ಶೂಲ ಯೋಗ ಮತ್ತು ಭದ್ರಕರಣ ಇರಲಿದೆ. ಸೂರ್ಯ ವೃಷಭ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯ ಆರ್ದ್ರಾ ನಕ್ಷತ್ರದಲ್ಲಿ ಸಂಚರಿಸಲಿದ್ದಾನೆ. ರಾಹುಕಾಲ ಮಧ್ಯಾಹ್ನ 12:15 ರಿಂದ 1:50 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲವು ಬೆಳಗ್ಗೆ 10:40 ರಿಂದ 12:15 ರವರೆಗೆ ಇರುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ.
Follow Us
Latest Videos
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ

