Horoscope Today: ಇಂದು ಈ ರಾಶಿಯವರಿಗೆ ಸಣ್ಣ ಪುಣ್ಣ ಆರೋಗ್ಯ ಸಮಸ್ಯೆ ಕಾಡಬಹುದು!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 21, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಚೌತಿ ತಿಥಿ, ರೋಹಿಣಿ ನಕ್ಷತ್ರ, ಶೋಭನ ಯೋಗ ಮತ್ತು ಭದ್ರಕರಣದಿಂದ ಕೂಡಿದೆ. ಗುರೂಜಿ ಅವರು ಪ್ರತಿ ರಾಶಿಯ ಆರ್ಥಿಕ ಸ್ಥಿತಿ, ಆರೋಗ್ಯ, ಉದ್ಯೋಗ, ಸಂಬಂಧಗಳು, ಶುಭಕಾರ್ಯಗಳು, ಅದೃಷ್ಟದ ಬಣ್ಣ, ದಿಕ್ಕು, ಸಂಖ್ಯೆ ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ವಿವರವಾದ ಭವಿಷ್ಯವನ್ನು ತಿಳಿಸಿದ್ದಾರೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 21, ಮಂಗಳವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಚೌತಿ ತಿಥಿ, ರೋಹಿಣಿ ನಕ್ಷತ್ರ, ಶೋಭನ ಯೋಗ ಮತ್ತು ಭದ್ರಕರಣದಿಂದ ಕೂಡಿದೆ. ಗುರೂಜಿ ಅವರು ಪ್ರತಿ ರಾಶಿಯ ಆರ್ಥಿಕ ಸ್ಥಿತಿ, ಆರೋಗ್ಯ, ಉದ್ಯೋಗ, ಸಂಬಂಧಗಳು, ಶುಭಕಾರ್ಯಗಳು, ಅದೃಷ್ಟದ ಬಣ್ಣ, ದಿಕ್ಕು, ಸಂಖ್ಯೆ ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ವಿವರವಾದ ಭವಿಷ್ಯವನ್ನು ತಿಳಿಸಿದ್ದಾರೆ.
Loading...
Unable to load recommendations.
Follow Us
