AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today: ಇಂದು ಈ ರಾಶಿಯವರಿಗೆ ಆಭರಣ ಖರೀದಿ ಯೋಗ!

Horoscope Today: ಇಂದು ಈ ರಾಶಿಯವರಿಗೆ ಆಭರಣ ಖರೀದಿ ಯೋಗ!

ಭಾವನಾ ಹೆಗಡೆ
|

Updated on: Apr 22, 2026 | 6:50 AM

Share

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 22, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಂಚಮಿ ತಿಥಿ, ಆರ್ದ್ರ ನಕ್ಷತ್ರ, ಅತಿಗಂಡ ಯೋಗ, ಮತ್ತು ಬಾಲವ ಕರಣದಿಂದ ಕೂಡಿದೆ.

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 22, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಂಚಮಿ ತಿಥಿ, ಆರ್ದ್ರ ನಕ್ಷತ್ರ, ಅತಿಗಂಡ ಯೋಗ, ಮತ್ತು ಬಾಲವ ಕರಣದಿಂದ ಕೂಡಿದೆ.

ಇಂದು ರಾಮಾನುಜಾಚಾರ್ಯರ ಜಯಂತಿ, ಲಾವಣ್ಯ ಗೌರಿ ವ್ರತ, ಗಾಯತ್ರಿ ಜಯಂತಿ, ದಾರುಕಾಚಾರ್ಯರ ಜಯಂತಿ ಹಾಗೂ ಗಜಕೇಸರಿ ಮಹಾಯೋಗದ ಸುದಿನವಾಗಿದೆ. ಗುರು ಮೀನ ರಾಶಿಯಲ್ಲಿ, ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸುವುದರಿಂದ ಗಜಕೇಸರಿ ಮಹಾಯೋಗ ಸೃಷ್ಟಿಯಾಗಿದ್ದು, ಇದು ದಿನಕ್ಕೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಿದೆ. ಡಾ. ಬಸವರಾಜ ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ ರಾಶಿಗಳ ಮೇಲೆ ಈ ಗ್ರಹಗಳ ಸಂಚಾರದ ಪರಿಣಾಮಗಳನ್ನು ವಿವರಿಸಿದ್ದು, ಪ್ರತಿಯೊಂದು ರಾಶಿಯವರಿಗೂ ಆರ್ಥಿಕ ಸ್ಥಿತಿ, ಆರೋಗ್ಯ, ಸಂಬಂಧಗಳು, ವೃತ್ತಿಜೀವನ ಮತ್ತು ಅದೃಷ್ಟದ ಕುರಿತು ವಿವರವಾದ ಮಾಹಿತಿ ನೀಡಿದ್ದಾರೆ.

 

 

 

Follow Us