Horoscope Today: ಇಂದು ಈ ರಾಶಿಯವರು ಹಿತಶತ್ರುಗಳಿಂದ ಜಾಗರೂಕರಾಗಿರಿ

Updated on: May 24, 2026 | 6:41 AM

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 24, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು. ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ ಅಷ್ಟಮಿ, ಮಕಾ ನಕ್ಷತ್ರ, ವ್ಯಾಗತ ಯೋಗ ಮತ್ತು ಭಾವ ಕರಣದ ಈ ದಿನವು ಸೂರ್ಯನ ಲಹರಿಗಳಿಂದ ಕೂಡಿದೆ. ಇಂದು ಕಾಮನ್ ವೆಲ್ತ್ ಡೇ ಸಹ ಆಚರಿಸಲಾಗುತ್ತಿದೆ. ರಾಹುಕಾಲವು ಸಂಜೆ 4:49 ರಿಂದ 6:38 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲವು ಮಧ್ಯಾಹ್ನ 1:52 ರಿಂದ 3:28 ರವರೆಗೆ ಇರಲಿದೆ. ಅನಾರೋಗ್ಯ, ಮಾನಸಿಕ ನೆಮ್ಮದಿ ಇಲ್ಲದಿರುವಿಕೆ, ಅಪವಾದಗಳಲ್ಲಿ ಸಿಲುಕಿದವರು ಅಥವಾ ಕೋರ್ಟ್ ಕೇಸುಗಳಿಂದ ತೊಂದರೆ ಅನುಭವಿಸುತ್ತಿರುವವರು ಇಂದು ಸೂರ್ಯ ನಮಸ್ಕಾರ ಮಾಡಿ ಮತ್ತು ಆದಿತ್ಯ ಹೃದಯವನ್ನು ಕೇಳಿಸಿಕೊಳ್ಳುವುದರಿಂದ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು ಎಂದು ಗುರೂಜಿ ಸಲಹೆ ನೀಡಿದ್ದಾರೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 24, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು. ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ ಅಷ್ಟಮಿ, ಮಕಾ ನಕ್ಷತ್ರ, ವ್ಯಾಗತ ಯೋಗ ಮತ್ತು ಭಾವ ಕರಣದ ಈ ದಿನವು ಸೂರ್ಯನ ಲಹರಿಗಳಿಂದ ಕೂಡಿದೆ. ಇಂದು ಕಾಮನ್ ವೆಲ್ತ್ ಡೇ ಸಹ ಆಚರಿಸಲಾಗುತ್ತಿದೆ. ರಾಹುಕಾಲವು ಸಂಜೆ 4:49 ರಿಂದ 6:38 ರವರೆಗೆ ಇರಲಿದ್ದು, ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಮತ್ತು ಶುಭಕಾಲವು ಮಧ್ಯಾಹ್ನ 1:52 ರಿಂದ 3:28 ರವರೆಗೆ ಇರಲಿದೆ. ಅನಾರೋಗ್ಯ, ಮಾನಸಿಕ ನೆಮ್ಮದಿ ಇಲ್ಲದಿರುವಿಕೆ, ಅಪವಾದಗಳಲ್ಲಿ ಸಿಲುಕಿದವರು ಅಥವಾ ಕೋರ್ಟ್ ಕೇಸುಗಳಿಂದ ತೊಂದರೆ ಅನುಭವಿಸುತ್ತಿರುವವರು ಇಂದು ಸೂರ್ಯ ನಮಸ್ಕಾರ ಮಾಡಿ ಮತ್ತು ಆದಿತ್ಯ ಹೃದಯವನ್ನು ಕೇಳಿಸಿಕೊಳ್ಳುವುದರಿಂದ ಉತ್ತಮ ಫಲಿತಾಂಶಗಳನ್ನು ಪಡೆಯಬಹುದು ಎಂದು ಗುರೂಜಿ ಸಲಹೆ ನೀಡಿದ್ದಾರೆ.

 

 

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More