Horoscope Today: ಇಂದು ಈ ರಾಶಿಯವರು ತಮ್ಮ ಖರ್ಚುಗಳ ಬಗ್ಗೆ ಎಚ್ಚರ ವಹಿಸಿ!
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 27, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ನವಮಿ ತಿಥಿಯಾಗಿದ್ದು, ಶ್ರೀರಾಮನವಮಿಯ ಶುಭದಿನವಾಗಿದೆ. ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿಯ ರಥೋತ್ಸವವೂ ಇಂದು ನಡೆಯಲಿದೆ. ಸೂರ್ಯನು ಮೀನ ರಾಶಿಯಲ್ಲಿ ಮತ್ತು ಚಂದ್ರನು ಮಿಥುನ ರಾಶಿಯಲ್ಲಿ ಸಂಚರಿಸುತ್ತಾನೆ. ಈ ಶ್ರೀರಾಮ ನವಮಿಯಂದು ಪಾನಕ, ಹೆಸರುಬೇಳೆ ಮತ್ತು ಮಜ್ಜಿಗೆಯನ್ನು ನೀಡುವುದರಿಂದ ರಾಮನ ಕೃಪೆಗೆ ಪಾತ್ರರಾಗಬಹುದು ಎಂದು ಗುರೂಜಿ ತಿಳಿಸಿದ್ದಾರೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್ 27, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ನವಮಿ ತಿಥಿಯಾಗಿದ್ದು, ಶ್ರೀರಾಮನವಮಿಯ ಶುಭದಿನವಾಗಿದೆ. ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿಯ ರಥೋತ್ಸವವೂ ಇಂದು ನಡೆಯಲಿದೆ. ಸೂರ್ಯನು ಮೀನ ರಾಶಿಯಲ್ಲಿ ಮತ್ತು ಚಂದ್ರನು ಮಿಥುನ ರಾಶಿಯಲ್ಲಿ ಸಂಚರಿಸುತ್ತಾನೆ. ಈ ಶ್ರೀರಾಮ ನವಮಿಯಂದು ಪಾನಕ, ಹೆಸರುಬೇಳೆ ಮತ್ತು ಮಜ್ಜಿಗೆಯನ್ನು ನೀಡುವುದರಿಂದ ರಾಮನ ಕೃಪೆಗೆ ಪಾತ್ರರಾಗಬಹುದು ಎಂದು ಗುರೂಜಿ ತಿಳಿಸಿದ್ದಾರೆ.
Follow Us
