Horoscope Today: ಇಂದು ಈ ರಾಶಿಯವರಿಗೆ ಅನಾರೋಗ್ಯ ಚಿಂತೆ ಕಾಡಬಹುದು
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 27, ಬುಧವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋರು, ಶುಕ್ಲ ಪಕ್ಷದ ಏಕಾದಶಿ, ಹಸ್ತ ನಕ್ಷತ್ರ, ವ್ಯತಿಪಾತ ಯೋಗ ಮತ್ತು ಭದ್ರಕರಣದಿಂದ ಕೂಡಿದೆ. ಬುಧವಾರದ ಏಕಾದಶಿಯು ವಿಷ್ಣುವಿನ ಕೃಪೆಗೆ ಪಾತ್ರವಾಗಲು ಉತ್ತಮ ದಿನವಾಗಿದೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 27, ಬುಧವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋರು, ಶುಕ್ಲ ಪಕ್ಷದ ಏಕಾದಶಿ, ಹಸ್ತ ನಕ್ಷತ್ರ, ವ್ಯತಿಪಾತ ಯೋಗ ಮತ್ತು ಭದ್ರಕರಣದಿಂದ ಕೂಡಿದೆ. ಬುಧವಾರದ ಏಕಾದಶಿಯು ವಿಷ್ಣುವಿನ ಕೃಪೆಗೆ ಪಾತ್ರವಾಗಲು ಉತ್ತಮ ದಿನವಾಗಿದೆ.
Loading...
Unable to load recommendations.
Follow Us
