Horoscope Today: ಇಂದು ಈ ರಾಶಿಯವರಿಗೆ ಅನಾರೋಗ್ಯ ಚಿಂತೆ ಕಾಡಬಹುದು

Updated on: May 27, 2026 | 6:54 AM

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 27, ಬುಧವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋರು, ಶುಕ್ಲ ಪಕ್ಷದ ಏಕಾದಶಿ, ಹಸ್ತ ನಕ್ಷತ್ರ, ವ್ಯತಿಪಾತ ಯೋಗ ಮತ್ತು ಭದ್ರಕರಣದಿಂದ ಕೂಡಿದೆ. ಬುಧವಾರದ ಏಕಾದಶಿಯು ವಿಷ್ಣುವಿನ ಕೃಪೆಗೆ ಪಾತ್ರವಾಗಲು ಉತ್ತಮ ದಿನವಾಗಿದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 27, ಬುಧವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನವು ಪರಾಭವನಾ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋರು, ಶುಕ್ಲ ಪಕ್ಷದ ಏಕಾದಶಿ, ಹಸ್ತ ನಕ್ಷತ್ರ, ವ್ಯತಿಪಾತ ಯೋಗ ಮತ್ತು ಭದ್ರಕರಣದಿಂದ ಕೂಡಿದೆ. ಬುಧವಾರದ ಏಕಾದಶಿಯು ವಿಷ್ಣುವಿನ ಕೃಪೆಗೆ ಪಾತ್ರವಾಗಲು ಉತ್ತಮ ದಿನವಾಗಿದೆ.

 

Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More