Horoscope Today: ಇಂದು ಈ ರಾಶಿಯವರ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ

Updated on: May 29, 2026 | 7:02 AM

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 29, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ತ್ರಯೋದಶಿ ಮತ್ತು ಸ್ವಾತಿ ನಕ್ಷತ್ರದ ವಿಶೇಷತೆಯನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 10:40 ರಿಂದ ಮಧ್ಯಾಹ್ನ 12:16ರ ವರೆಗೆ ಇರಲಿದ್ದು, ಶುಭಕಾಲವು ಮಧ್ಯಾಹ್ನ 12:17 ರಿಂದ 1:53ರ ವರೆಗೆ ಇರುತ್ತದೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 29, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷದ ತ್ರಯೋದಶಿ ಮತ್ತು ಸ್ವಾತಿ ನಕ್ಷತ್ರದ ವಿಶೇಷತೆಯನ್ನು ಹೊಂದಿದೆ. ರಾಹುಕಾಲವು ಬೆಳಗ್ಗೆ 10:40 ರಿಂದ ಮಧ್ಯಾಹ್ನ 12:16ರ ವರೆಗೆ ಇರಲಿದ್ದು, ಶುಭಕಾಲವು ಮಧ್ಯಾಹ್ನ 12:17 ರಿಂದ 1:53ರ ವರೆಗೆ ಇರುತ್ತದೆ.

ಇಂದು ಶುಕ್ರವಾರವಾದ್ದರಿಂದ ಶ್ರೀ ಮಹಾಲಕ್ಷ್ಮಿಯ ಆರಾಧನೆಗೆ ಅತ್ಯಂತ ಪ್ರಶಸ್ತವಾದ ದಿನವಾಗಿದೆ. ಮಹಾಲಕ್ಷ್ಮಿಯ ದರ್ಶನ ಅಥವಾ ಕುಂಕುಮಾರ್ಚನೆ ಮಾಡುವುದರಿಂದ ಶುಭವಾಗುತ್ತದೆ. ಗ್ರಹಗಳ ಸ್ಥಾನದ ಕುರಿತು ಹೇಳುವುದಾದರೆ, ಇಂದು ಬೆಳಗ್ಗೆ 11:14ಕ್ಕೆ ಬುಧ ಗ್ರಹವು ವೃಷಭ ರಾಶಿಯಿಂದ ಮಿಥುನ ರಾಶಿಗೆ ಸಂಚರಿಸಲಿದೆ. ಈಗಾಗಲೇ ಗುರು ಮತ್ತು ಶುಕ್ರ ಮಿಥುನ ರಾಶಿಯಲ್ಲಿ ಇರುವುದರಿಂದ, ಬುಧ ಗ್ರಹದ ಸೇರ್ಪಡೆ ವಿಶೇಷ ಮಹತ್ವವನ್ನು ಪಡೆದಿದೆ ಎಂದು ಗುರೂಜಿ ಹೇಳಿದ್ದಾರೆ.

 

 

 

Loading...
Unable to load recommendations.
Follow Us