Horoscope Today: ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 31, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸದ ಗ್ರೀಷ್ಮ ಋತುವಿನಲ್ಲಿ ಬರುವ ಈ ದಿನ ಹುಣ್ಣಿಮೆ ಹಾಗೂ ಅನುರಾಧ ನಕ್ಷತ್ರವನ್ನು ಒಳಗೊಂಡಿದೆ. ಇಂದು ರವಿ ವೃಷಭ ರಾಶಿಯಲ್ಲಿ ಹಾಗೂ ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಈ ದಿನದ ರಾಹುಕಾಲ ಸಂಜೆ 5:04 ರಿಂದ 6:40 ರವರೆಗೆ ಇದ್ದು, ಶುಭಕಾಲ ಬೆಳಗ್ಗೆ 10:41 ರಿಂದ ಮಧ್ಯಾಹ್ನ 12:17 ರವರೆಗೆ ಇದೆ. ಜೇಷ್ಠ ಮಾಸದ ಹುಣ್ಣಿಮೆಯ ಈ ದಿನ ದೇವತಾರಾಧನೆ ಮತ್ತು ಪ್ರಾರ್ಥನೆಗೆ ಬಹಳ ಪ್ರಾಶಸ್ತ್ಯವನ್ನು ಹೊಂದಿದೆ ಎಂದು ಗುರೂಜಿ ತಿಳಿಸಿದ್ದಾರೆ.
ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 31, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸದ ಗ್ರೀಷ್ಮ ಋತುವಿನಲ್ಲಿ ಬರುವ ಈ ದಿನ ಹುಣ್ಣಿಮೆ ಹಾಗೂ ಅನುರಾಧ ನಕ್ಷತ್ರವನ್ನು ಒಳಗೊಂಡಿದೆ. ಇಂದು ರವಿ ವೃಷಭ ರಾಶಿಯಲ್ಲಿ ಹಾಗೂ ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಈ ದಿನದ ರಾಹುಕಾಲ ಸಂಜೆ 5:04 ರಿಂದ 6:40 ರವರೆಗೆ ಇದ್ದು, ಶುಭಕಾಲ ಬೆಳಗ್ಗೆ 10:41 ರಿಂದ ಮಧ್ಯಾಹ್ನ 12:17 ರವರೆಗೆ ಇದೆ. ಜೇಷ್ಠ ಮಾಸದ ಹುಣ್ಣಿಮೆಯ ಈ ದಿನ ದೇವತಾರಾಧನೆ ಮತ್ತು ಪ್ರಾರ್ಥನೆಗೆ ಬಹಳ ಪ್ರಾಶಸ್ತ್ಯವನ್ನು ಹೊಂದಿದೆ ಎಂದು ಗುರೂಜಿ ತಿಳಿಸಿದ್ದಾರೆ.
Follow Us
Latest Videos
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ


