Horoscope Today: ಇಂದು ಈ ರಾಶಿಯವರಿಗೆ ಜವಾಬ್ದಾರಿಗಳು ಹೆಚ್ಚಾಗಲಿವೆ

Updated on: May 31, 2026 | 6:41 AM

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 31, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸದ ಗ್ರೀಷ್ಮ ಋತುವಿನಲ್ಲಿ ಬರುವ ಈ ದಿನ ಹುಣ್ಣಿಮೆ ಹಾಗೂ ಅನುರಾಧ ನಕ್ಷತ್ರವನ್ನು ಒಳಗೊಂಡಿದೆ. ಇಂದು ರವಿ ವೃಷಭ ರಾಶಿಯಲ್ಲಿ ಹಾಗೂ ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಈ ದಿನದ ರಾಹುಕಾಲ ಸಂಜೆ 5:04 ರಿಂದ 6:40 ರವರೆಗೆ ಇದ್ದು, ಶುಭಕಾಲ ಬೆಳಗ್ಗೆ 10:41 ರಿಂದ ಮಧ್ಯಾಹ್ನ 12:17 ರವರೆಗೆ ಇದೆ. ಜೇಷ್ಠ ಮಾಸದ ಹುಣ್ಣಿಮೆಯ ಈ ದಿನ ದೇವತಾರಾಧನೆ ಮತ್ತು ಪ್ರಾರ್ಥನೆಗೆ ಬಹಳ ಪ್ರಾಶಸ್ತ್ಯವನ್ನು ಹೊಂದಿದೆ ಎಂದು ಗುರೂಜಿ ತಿಳಿಸಿದ್ದಾರೆ.

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 31, ಭಾನುವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸದ ಗ್ರೀಷ್ಮ ಋತುವಿನಲ್ಲಿ ಬರುವ ಈ ದಿನ ಹುಣ್ಣಿಮೆ ಹಾಗೂ ಅನುರಾಧ ನಕ್ಷತ್ರವನ್ನು ಒಳಗೊಂಡಿದೆ. ಇಂದು ರವಿ ವೃಷಭ ರಾಶಿಯಲ್ಲಿ ಹಾಗೂ ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ ಮಾಡಲಿದ್ದಾರೆ. ಈ ದಿನದ ರಾಹುಕಾಲ ಸಂಜೆ 5:04 ರಿಂದ 6:40 ರವರೆಗೆ ಇದ್ದು, ಶುಭಕಾಲ ಬೆಳಗ್ಗೆ 10:41 ರಿಂದ ಮಧ್ಯಾಹ್ನ 12:17 ರವರೆಗೆ ಇದೆ. ಜೇಷ್ಠ ಮಾಸದ ಹುಣ್ಣಿಮೆಯ ಈ ದಿನ ದೇವತಾರಾಧನೆ ಮತ್ತು ಪ್ರಾರ್ಥನೆಗೆ ಬಹಳ ಪ್ರಾಶಸ್ತ್ಯವನ್ನು ಹೊಂದಿದೆ ಎಂದು ಗುರೂಜಿ ತಿಳಿಸಿದ್ದಾರೆ.

 

 

 

Follow Us
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More